22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

ಬೆಳ್ತಂಗಡಿ: ನಾಳ ದೇವಿ ನಗರ ಸತತ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ, ಮಾಲೀಕರಾದ ಜಾರಪ್ಪ ಶೆಟ್ಟಿ (65 ವರ್ಷ)ಅಲ್ಪಕಾಲದ ಅನಾರೋಗ್ಯದಿಂದ ಬಳಲಿ ಸ್ವ ಗೃಹದಲ್ಲಿ ಇಂದು ಅ.5 ರಂದು ನಿಧನರಾದರು.


ಮೃತರು ಹಲವಾರು ಬಾರಿ ಶಬರಿಮಲೆ ಯಾತ್ರೆ ಮಾಡಿಕೊಂಡು, ನಾಳದಲ್ಲಿ ಶಬರಿಮಲೆ ವೃತ್ತಧಾರಿಗಳಿಗೆ ಗುರು ಸ್ವಾಮಿ ಆಗಿದ್ದರು. ಗೇರುಕಟ್ಟೆ ಸ್ನೇಹಸಂಗಮ ಆಟೋ ಚಾಲಕ ಮಾಲೀಕರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದರು. ಮೃತರ ಪತ್ನಿ ಲಕ್ಷ್ಮಿ,ಇಬ್ಬರು ಪುತ್ರರಲ್ಲಿ, ಓರ್ವ ಧನಂಜಯ ಕುಮಾರ್ ಗುರುವಾಯನಕೆರೆ ರಬ್ಬರ್ ಸೊಸೈಟಿಯ ಸಿಬ್ಬಂದಿ ಇನ್ನೋರ್ವ ಮಂಗಳೂರಿನಲ್ಲಿ ಬೇಕರಿ ಉದ್ಯಮ ನಡೆಸುತ್ತಾರೆ. ವಿಜಯಶ್ರೀ, ವಿಧ್ಯಾಶ್ರೀ, ಪದ್ಮಶ್ರೀ ಮೂವರು ಪುತ್ರಿಯರು, ಮೂವರು ಸಹೋದರರು, ಓರ್ವ ಸಹೋದರಿ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ. ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ: ವಿಜೃಂಭಣೆಯಿಂದ ನಡೆದ ದೇವರ ದರ್ಶನ ಬಲಿ

Suddi Udaya

ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

Suddi Udaya

ಬಂದಾರು: ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಬೆಳ್ತಂಗಡಿ ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆ ರದ್ದುಗೊಳಿಸಿದ ಪಟ್ಟಣ ಪಂಚಾಯತ್

Suddi Udaya
error: Content is protected !!