23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

ಬೆಳ್ತಂಗಡಿ: ನಾಳ ದೇವಿ ನಗರ ಸತತ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ, ಮಾಲೀಕರಾದ ಜಾರಪ್ಪ ಶೆಟ್ಟಿ (65 ವರ್ಷ)ಅಲ್ಪಕಾಲದ ಅನಾರೋಗ್ಯದಿಂದ ಬಳಲಿ ಸ್ವ ಗೃಹದಲ್ಲಿ ಇಂದು ಅ.5 ರಂದು ನಿಧನರಾದರು.


ಮೃತರು ಹಲವಾರು ಬಾರಿ ಶಬರಿಮಲೆ ಯಾತ್ರೆ ಮಾಡಿಕೊಂಡು, ನಾಳದಲ್ಲಿ ಶಬರಿಮಲೆ ವೃತ್ತಧಾರಿಗಳಿಗೆ ಗುರು ಸ್ವಾಮಿ ಆಗಿದ್ದರು. ಗೇರುಕಟ್ಟೆ ಸ್ನೇಹಸಂಗಮ ಆಟೋ ಚಾಲಕ ಮಾಲೀಕರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದರು. ಮೃತರ ಪತ್ನಿ ಲಕ್ಷ್ಮಿ,ಇಬ್ಬರು ಪುತ್ರರಲ್ಲಿ, ಓರ್ವ ಧನಂಜಯ ಕುಮಾರ್ ಗುರುವಾಯನಕೆರೆ ರಬ್ಬರ್ ಸೊಸೈಟಿಯ ಸಿಬ್ಬಂದಿ ಇನ್ನೋರ್ವ ಮಂಗಳೂರಿನಲ್ಲಿ ಬೇಕರಿ ಉದ್ಯಮ ನಡೆಸುತ್ತಾರೆ. ವಿಜಯಶ್ರೀ, ವಿಧ್ಯಾಶ್ರೀ, ಪದ್ಮಶ್ರೀ ಮೂವರು ಪುತ್ರಿಯರು, ಮೂವರು ಸಹೋದರರು, ಓರ್ವ ಸಹೋದರಿ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya

ಸುಲ್ಕೇರಿ: ಶ್ರೀರಾಮ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯಿಂದ ಆತ್ಮ ಯೋಜನೆಯಡಿ ರೈತರ ಅಧ್ಯಯನ ಪ್ರವಾಸ

Suddi Udaya

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

Suddi Udaya

ಗೇರುಕಟ್ಟೆ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ಆಚರಣೆ

Suddi Udaya
error: Content is protected !!