July 23, 2026
ಪ್ರಮುಖ ಸುದ್ದಿ

ಪೆರ್ಮಾಣುವಿನ ಭ। ಶ್ರೀ 1008 ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕೆ ಕಾರ್ಕಳದ ಶ್ರೀಗಳ ಆರ್ಶೀವಾದ ಹಾಗೂ ಮಾರ್ಗದರ್ಶನ

ಬೆಳ್ತಂಗಡಿ: ನಡ ಗ್ರಾಮದ ಪೆರ್ಮಾಣುವಿನ ಭ। ಶ್ರೀ 1008 ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕೆ ಅ. 05 ರಂದು ಕಾರ್ಕಳ ಶ್ರೀ ಜೈನಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆಯಲಾಯಿತು.

ಕಾರ್ಯಕ್ರಮದಲ್ಲಿ ಬಸದಿಯ ಆಡಳಿತ ಮೊತ್ತೇಸರರಾದ ಧನಂಜಯ ಅಜ್ರ ‘ನಡಗುತ್ತು’, ಮೂಡಬೆಟ್ಟು ರಾಜಶೇಖರ ಅಜ್ರಿ, ಮೂಡಬೆಟ್ಟು ಅನಂತರಾಜ್ ಜೈನ್, ಲಾಯಿಲ ಗುತ್ತು ಚಿತ್ತರಂಜನ್ ಹೆಗ್ಡೆ, ಹೊಕ್ಕಿಲ ಗುತ್ತು ಅರುಣ್ ಕುಮಾರ್ ಜೈನ್, ಪವನಂಜಯ ನಡ, ‘ಕೆಳಗಿನ ಸುರ್ಯ’ ಶಶಿಕಿರಣ್ ಜೈನ್, ಪವನಂಜಯ ಪೆರ್ಮಾಣು, ನಡಗುತ್ತು ಅನಿಶ್, ಪುರೋಹಿತರಾದ ಧರಣೇಂದ್ರ ಇಂದ್ರ, ಒಳಬೈಲು ನೇಮಿರಾಜ ಆರಿಗ, ಮಠದ ವ್ಯವಸ್ಥಾಪಕರಾದ ಧನಕೀರ್ತಿ ಕಡಂಬ, ಮತ್ತಿತರರು ಉಪಸ್ಥಿತರಿದ್ದರು. ಈ ಎಲ್ಲಾ ಸದಸ್ಯರು ಮಠದಲ್ಲಿ ಪೂಜೆ ಸಲ್ಲಿಸಿ, ಸ್ವಾಮೀಜಿಯವರ ಆಶೀರ್ವಾದ ಪಡೆದರು.

Related posts

ಇಂದಬೆಟ್ಟು ಗ್ರಾ.ಪಂ ನಲ್ಲಿ ಕಾಮಗಾರಿಗಳಲ್ಲಿ ಅವ್ಯವಹಾರ ಪ್ರಕರಣ: ಕಾಮಗಾರಿಗಳಲ್ಲಿ ಕತ೯ವ್ಯ ಲೋಪ ನಡೆದಿರುವುದು ತನಿಖೆಯಿಂದ ಬಹಿರಂಗ

Suddi Udaya

ಬೆಳ್ತಂಗಡಿ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಕಳೆಂಜ ರಾಜೇಶ್ ಎಂ.ಕೆ ಯವರ ಹಲ್ಲೆ ಪ್ರಕರಣ: ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲು: ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್

Suddi Udaya

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

Suddi Udaya

ಧರ್ಮಸ್ಥಳ: ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಪಿಲಾತಬೆಟ್ಟು: ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!