26.3 C
ಪುತ್ತೂರು, ಬೆಳ್ತಂಗಡಿ
May 18, 2025
ಸಾಧಕರು

ಮಾನವೀಯತೆ ಮೆರೆದ ಪಿಕಪ್ ಮಾಲಕ ಸಲೀಂ ಕೊಯ್ಯುರ್

ಬೆಳ್ತಂಗಡಿ: ಇಂದು ಮುಂಜಾನೆ ಪ್ರಕಾಶ್ ಎಂಬುವವರ ಮೊಬೈಲ್ ಪರಪ್ಪು- ಕೊಯ್ಯುರು ರಸ್ತೆ ಮಧ್ಯೆ ಕಳೆದು ಹೋಗಿದ್ದು, ಈ ಮಾರ್ಗವಾಗಿ ಸಂಚರಿಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸಲೀಂ ಕೊಯ್ಯುರು ಎಂಬುವವರಿಗೆ ಸಿಕ್ಕಿದ್ದು ತಕ್ಷಣವೇ ವಾಟ್ಸಾಪ್ ಸಂದೇಶ ರವಾಣಿಸಿರುತ್ತಾರೆ. ಇದನ್ನು ಅರಿತ ಮೊಬೈಲ್ ಫೋನಿನ ವಾರಸುದಾರನಾದ ಪ್ರಕಾಶ್ ಅವರು ಸಲೀಂ ಅವರನ್ನು ಸಂಪರ್ಕಿಸಿದ್ದು ಸ್ನೇಹ-ಸಂಗಮ ರಿಕ್ಷಾ ಚಾಲಕ ಮಾಲಕ ಸಂಘದ ಸದಸ್ಯರ ಸಮ್ಮುಖದಲ್ಲಿ ವಾರಸುದಾರನಿಗೆ ಹಸ್ತಾಂತರಿಸಿದ್ದಾರೆ. ಸಲೀಂ ಇವರ ಮಾನವೀಯ ಸೇವೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು*

Related posts

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

Suddi Udaya

ಅತ್ಯುನ್ನತ ಸೇವೆಗಾಗಿ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪಡೆದ ವಿಜಯ ಕುಮಾರ್ ಕೆಲ್ಲಗುತ್ತು ರವರಿಗೆ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಅಲೋಕ್ ಮೋಹನ್ ರಿಂದ ಸ್ಮರಣಿಕೆ ನೀಡಿ ಗೌರವ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

Suddi Udaya

ಎಂಜಿನಿಯರಿಂಗ್ ನಲ್ಲಿ ಅಳದಂಗಡಿಯ ಶ್ರೀಪ್ರಿಯಾಗೆ 7ನೆ ರ‌್ಯಾಂಕ್

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya

ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ತಾಲೂಕು ಅನುಷ್ಠಾನ ಸಮಿತಿ: ನಾಮ ನಿದೇಶಿತ ಸದಸ್ಯರಾಗಿ ನೇಮಿರಾಜ ಕಿಲ್ಲೂರು ನೇಮಕ

Suddi Udaya
error: Content is protected !!