July 23, 2026
ಸಾಧಕರು

ಮಾನವೀಯತೆ ಮೆರೆದ ಪಿಕಪ್ ಮಾಲಕ ಸಲೀಂ ಕೊಯ್ಯುರ್

ಬೆಳ್ತಂಗಡಿ: ಇಂದು ಮುಂಜಾನೆ ಪ್ರಕಾಶ್ ಎಂಬುವವರ ಮೊಬೈಲ್ ಪರಪ್ಪು- ಕೊಯ್ಯುರು ರಸ್ತೆ ಮಧ್ಯೆ ಕಳೆದು ಹೋಗಿದ್ದು, ಈ ಮಾರ್ಗವಾಗಿ ಸಂಚರಿಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸಲೀಂ ಕೊಯ್ಯುರು ಎಂಬುವವರಿಗೆ ಸಿಕ್ಕಿದ್ದು ತಕ್ಷಣವೇ ವಾಟ್ಸಾಪ್ ಸಂದೇಶ ರವಾಣಿಸಿರುತ್ತಾರೆ. ಇದನ್ನು ಅರಿತ ಮೊಬೈಲ್ ಫೋನಿನ ವಾರಸುದಾರನಾದ ಪ್ರಕಾಶ್ ಅವರು ಸಲೀಂ ಅವರನ್ನು ಸಂಪರ್ಕಿಸಿದ್ದು ಸ್ನೇಹ-ಸಂಗಮ ರಿಕ್ಷಾ ಚಾಲಕ ಮಾಲಕ ಸಂಘದ ಸದಸ್ಯರ ಸಮ್ಮುಖದಲ್ಲಿ ವಾರಸುದಾರನಿಗೆ ಹಸ್ತಾಂತರಿಸಿದ್ದಾರೆ. ಸಲೀಂ ಇವರ ಮಾನವೀಯ ಸೇವೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು*

Related posts

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿ ಕೆಲಸ ಕಾರ್ಯಗಳಿಗೊಳಿದ ಪ್ರತಿಷ್ಠಿತ `ಗಾಂಧಿ ಗ್ರಾಮ’ ಪುರಸ್ಕಾರ

Suddi Udaya

ಹೆಮ್ಮೆಯ ಕನ್ನಡಿಗ ‘ರಾಷ್ಟ್ರಪ್ರಶಸ್ತಿ’ಗೆ ಲ| ಡಾ.ಗೋಪಾಲಕೃಷ್ಣ ಕಾಂಚೋಡು ಆಯ್ಕೆ

Suddi Udaya

ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ

Suddi Udaya
error: Content is protected !!