September 6, 2026
ಸಾಧಕರು

ಮಾನವೀಯತೆ ಮೆರೆದ ಪಿಕಪ್ ಮಾಲಕ ಸಲೀಂ ಕೊಯ್ಯುರ್

ಬೆಳ್ತಂಗಡಿ: ಇಂದು ಮುಂಜಾನೆ ಪ್ರಕಾಶ್ ಎಂಬುವವರ ಮೊಬೈಲ್ ಪರಪ್ಪು- ಕೊಯ್ಯುರು ರಸ್ತೆ ಮಧ್ಯೆ ಕಳೆದು ಹೋಗಿದ್ದು, ಈ ಮಾರ್ಗವಾಗಿ ಸಂಚರಿಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸಲೀಂ ಕೊಯ್ಯುರು ಎಂಬುವವರಿಗೆ ಸಿಕ್ಕಿದ್ದು ತಕ್ಷಣವೇ ವಾಟ್ಸಾಪ್ ಸಂದೇಶ ರವಾಣಿಸಿರುತ್ತಾರೆ. ಇದನ್ನು ಅರಿತ ಮೊಬೈಲ್ ಫೋನಿನ ವಾರಸುದಾರನಾದ ಪ್ರಕಾಶ್ ಅವರು ಸಲೀಂ ಅವರನ್ನು ಸಂಪರ್ಕಿಸಿದ್ದು ಸ್ನೇಹ-ಸಂಗಮ ರಿಕ್ಷಾ ಚಾಲಕ ಮಾಲಕ ಸಂಘದ ಸದಸ್ಯರ ಸಮ್ಮುಖದಲ್ಲಿ ವಾರಸುದಾರನಿಗೆ ಹಸ್ತಾಂತರಿಸಿದ್ದಾರೆ. ಸಲೀಂ ಇವರ ಮಾನವೀಯ ಸೇವೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು*

Related posts

ವಿಶ್ವ ಛಾಯಾಗ್ರಾಹಣ ದಿನಾಚರಣೆ ಪ್ರಯುಕ್ತ ಬೆಳ್ತಂಗಡಿಯ ಸಿಲ್ವಿಯಾ ಅವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ-ಸಾಧಕರಿಗೆ ಸನ್ಮಾನ, ಭಜನಾ ಕಾರ್ಯಕ್ರಮ

Suddi Udaya

ಎಂಜಿನಿಯರಿಂಗ್ ನಲ್ಲಿ ಅಳದಂಗಡಿಯ ಶ್ರೀಪ್ರಿಯಾಗೆ 7ನೆ ರ‌್ಯಾಂಕ್

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2 ನೇ ರ್ಯಾಂಕ್ ಗಳಿಸಿರುವ ವಿದ್ಯಾರ್ಥಿ ಚಿನ್ಮಯ್ ಜಿ.ಕೆ.ಗೆ ವಿದ್ವತ್ ಪದವಿಪೂರ್ವ ಕಾಲೇಜಿನಲ್ಲಿ ಸನ್ಮಾನ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗ್ಯಾರಂಟಿ ನ್ಯೂಸ್ ನಿಂದ ಆರೋಗ್ಯ ರತ್ನ ಪ್ರಶಸ್ತಿ ಪ್ರದಾನ

Suddi Udaya
error: Content is protected !!