23.7 C
ಪುತ್ತೂರು, ಬೆಳ್ತಂಗಡಿ
April 24, 2026
ಸಾಧಕರು

ಮಾನವೀಯತೆ ಮೆರೆದ ಪಿಕಪ್ ಮಾಲಕ ಸಲೀಂ ಕೊಯ್ಯುರ್

ಬೆಳ್ತಂಗಡಿ: ಇಂದು ಮುಂಜಾನೆ ಪ್ರಕಾಶ್ ಎಂಬುವವರ ಮೊಬೈಲ್ ಪರಪ್ಪು- ಕೊಯ್ಯುರು ರಸ್ತೆ ಮಧ್ಯೆ ಕಳೆದು ಹೋಗಿದ್ದು, ಈ ಮಾರ್ಗವಾಗಿ ಸಂಚರಿಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸಲೀಂ ಕೊಯ್ಯುರು ಎಂಬುವವರಿಗೆ ಸಿಕ್ಕಿದ್ದು ತಕ್ಷಣವೇ ವಾಟ್ಸಾಪ್ ಸಂದೇಶ ರವಾಣಿಸಿರುತ್ತಾರೆ. ಇದನ್ನು ಅರಿತ ಮೊಬೈಲ್ ಫೋನಿನ ವಾರಸುದಾರನಾದ ಪ್ರಕಾಶ್ ಅವರು ಸಲೀಂ ಅವರನ್ನು ಸಂಪರ್ಕಿಸಿದ್ದು ಸ್ನೇಹ-ಸಂಗಮ ರಿಕ್ಷಾ ಚಾಲಕ ಮಾಲಕ ಸಂಘದ ಸದಸ್ಯರ ಸಮ್ಮುಖದಲ್ಲಿ ವಾರಸುದಾರನಿಗೆ ಹಸ್ತಾಂತರಿಸಿದ್ದಾರೆ. ಸಲೀಂ ಇವರ ಮಾನವೀಯ ಸೇವೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು*

Related posts

ತಾಲೂಕಿನ ನಾಲ್ವರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ವಿಶ್ವ ಛಾಯಾಗ್ರಾಹಣ ದಿನಾಚರಣೆ ಪ್ರಯುಕ್ತ ಬೆಳ್ತಂಗಡಿಯ ಸಿಲ್ವಿಯಾ ಅವರಿಗೆ ಸನ್ಮಾನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ 10ನೇ ಬಾರಿಗೆ’ ಸಾಧನ ಶ್ರೀ ಪ್ರಶಸ್ತಿ ‘

Suddi Udaya

ಉಪನ್ಯಾಸಕ ಕೇಶವ ಬಂಗೇರರಿಗೆ ಡಾಕ್ಟರೇಟ್ ಪದವಿ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!