September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ ಬಂದಾರಿನ ಚಂದ್ರಹಾಸ ಕುಂಬಾರ ಆಯ್ಕೆ

ಬಂದಾರು: ಶ್ರೀ ಕಾವೇರಿ ದಸರಾ ಸಮಿತಿ ಮತ್ತು ಪೊಣ್ಣoಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಅಕ್ಟೋಬರ್ 11 ರಂದು ಗೋಣಿಕೊಪ್ಪದ ದಸರಾ ವೇದಿಕೆಯಲ್ಲಿ ನಡೆಯುವ ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ 13 ಭಾಷೆಗಳ ಕವನಗಳು ಆಯ್ಕೆ ಆಗಿದ್ದು 78 ಕವಿಗಳು ಕವನ ವಾಚಿಸಲಿದ್ದಾರೆ.


ಕುಂಬಾರ ಭಾಷೆಯಿಂದ ಬೆಳ್ತಂಗಡಿ ತಾಲೂಕಿನ ಚಂದ್ರಹಾಸ ಕುಂಬಾರ ಬಂದಾರು ಆಯ್ಕೆಯಾಗಿರುತ್ತಾರೆ.

Related posts

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ- ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದಲ್ಲಿ ‘ತ್ರಿಪದಿ ಬ್ರಹ್ಮ, ಸಂತ ಕವಿ ಸವ೯ಜ್ಞ’ ಜಯಂತಿ ಆಚರಣೆ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದಿಂದ ಕಿರಣ್ ಚಂದ್ರ ಪುಷ್ಪಗಿರಿ ರವರ ಭೇಟಿ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಉಜಿರೆ ವರ್ತಕರ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಗಣೇಶೋತ್ಸವ ಆಚರಣೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮಗಳಲ್ಲಿ ಆರ್.ಪಿ.ಸಿ ವತಿಯಿಂದ ಮೂರು ದಿನಗಳ ಚಾರಿಟಿ

Suddi Udaya
error: Content is protected !!