23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ ಬಂದಾರಿನ ಚಂದ್ರಹಾಸ ಕುಂಬಾರ ಆಯ್ಕೆ

ಬಂದಾರು: ಶ್ರೀ ಕಾವೇರಿ ದಸರಾ ಸಮಿತಿ ಮತ್ತು ಪೊಣ್ಣoಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಅಕ್ಟೋಬರ್ 11 ರಂದು ಗೋಣಿಕೊಪ್ಪದ ದಸರಾ ವೇದಿಕೆಯಲ್ಲಿ ನಡೆಯುವ ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ 13 ಭಾಷೆಗಳ ಕವನಗಳು ಆಯ್ಕೆ ಆಗಿದ್ದು 78 ಕವಿಗಳು ಕವನ ವಾಚಿಸಲಿದ್ದಾರೆ.


ಕುಂಬಾರ ಭಾಷೆಯಿಂದ ಬೆಳ್ತಂಗಡಿ ತಾಲೂಕಿನ ಚಂದ್ರಹಾಸ ಕುಂಬಾರ ಬಂದಾರು ಆಯ್ಕೆಯಾಗಿರುತ್ತಾರೆ.

Related posts

ಎಕ್ಸೆಲ್ ಕಾಲೇಜಿನಲ್ಲಿ ಎಸ್ ಎಸ್ ಎಲ್ ಸಿ ನಂತರ ಮುಂದೇನು ವಿಶೇಷ ಕಾರ್ಯಾಗಾರ

Suddi Udaya

ಚಾರ್ಮಾಡಿ ಪಂಚಾಯತ್ ನಲ್ಲಿ ಉಚಿತ ದಂತ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತೆ

Suddi Udaya

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಆರ್ಥಿಕ ಸಹಾಯಧನ

Suddi Udaya

ಬೆಳ್ತಂಗಡಿ ಕಾಂಗ್ರೇಸ್ ಮಹಿಳಾ ಘಟಕದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ

Suddi Udaya
error: Content is protected !!