July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ ಬಂದಾರಿನ ಚಂದ್ರಹಾಸ ಕುಂಬಾರ ಆಯ್ಕೆ

ಬಂದಾರು: ಶ್ರೀ ಕಾವೇರಿ ದಸರಾ ಸಮಿತಿ ಮತ್ತು ಪೊಣ್ಣoಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಅಕ್ಟೋಬರ್ 11 ರಂದು ಗೋಣಿಕೊಪ್ಪದ ದಸರಾ ವೇದಿಕೆಯಲ್ಲಿ ನಡೆಯುವ ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ 13 ಭಾಷೆಗಳ ಕವನಗಳು ಆಯ್ಕೆ ಆಗಿದ್ದು 78 ಕವಿಗಳು ಕವನ ವಾಚಿಸಲಿದ್ದಾರೆ.


ಕುಂಬಾರ ಭಾಷೆಯಿಂದ ಬೆಳ್ತಂಗಡಿ ತಾಲೂಕಿನ ಚಂದ್ರಹಾಸ ಕುಂಬಾರ ಬಂದಾರು ಆಯ್ಕೆಯಾಗಿರುತ್ತಾರೆ.

Related posts

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 549ನೇ ಸೇವಾ ಯೋಜನೆ ಹಸ್ತಾಂತರ

Suddi Udaya

ಗುರುವಾಯನಕೆರೆ ವಿಕಾಸ ವಿ.ಸ. ಸಂಘದ ಮಹಾಸಭೆ: ಶೇ.15 ಡಿವಿಡೆಂಡ್ ಘೋಷಣೆ , ರೂ. 262.73 ಕೋಟಿ ವ್ಯವಹಾರ

Suddi Udaya

‘ಕನ್ನಡ ಪಯಸ್ವಿನಿ ಶಿಕ್ಷಣ ರತ್ನ ಅಚೀವ್ಮೆಂಟ್ ಅವಾರ್ಡ್’ಗೆ ಶಿಕ್ಷಕಿ ಪವಿತ್ರಾ ದಿನೇಶ್ ಕೊಕ್ಕಡ ಆಯ್ಕೆ

Suddi Udaya

ಬೆಳ್ತಂಗಡಿ: ವಿಶ್ವ ತಂಬಾಕು ನಿಷೇಧ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಜೇಮ್ಸ್ ಪಟ್ಟೇರಿಲ್ ರವರಿಗೆ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದಿಂದ ಗೌರವಾರ್ಪಣೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!