September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ ನಿಧನ

ಲಾಯಿಲ : ಇಲ್ಲಿಯ ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ(38ವ) ರವರು ಅಸೌಖ್ಯದಿಂದ ಅ.5 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಇವರು ಅವಿವಾಹಿತರಾಗಿದ್ದು, ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದರು. ಹಾಗೂ ವಿವಿಧ ಸಂಘ ಸಂಸ್ಥೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು..

ಮೃತರು ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅರಸಿನಮಕ್ಕಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಚತಾ ಅಭಿಯಾನ

Suddi Udaya

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಎಸ್.ಡಿ.ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ

Suddi Udaya

ಮಂಗಳೂರು “ಎಂಪಿರಿಯಾ ಕಾರ್ಪೋರೇಶನ್” ಷೇರು ಮಾರುಕಟ್ಟೆಯ ಕೋಚಿಂಗ್ ಸೆಂಟರ್ ನ ಮಾಹಿತಿ ಕಾರ್ಯಾಗಾರ ಹಾಗೂ “ಗೋ ವರ್ಧನ ಗಿರಿ” ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಪೂರ್ವಸಭೆ

Suddi Udaya

ಮಲೆಕುಡಿಯ ಕಾಲನಿ ರಸ್ತೆಯ ಅವ್ಯವಸ್ಥೆಗೆ ತೀವ್ರ ಆಕ್ರೋಶ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಚುನಾವಣಾ ಬಹಿಷ್ಕಾರದ ಕೂಗು…

Suddi Udaya

ಲಾಯಿಲ ಸಂಗಾತಿ ನಗರದಲ್ಲಿ ವಿದ್ಯುತ್ ಕಂಬದ ಮೇಲೆ ಬಿದ್ದು ರಸ್ತೆಗೆ ಅಡ್ಡಲಾಗಿ ಉರುಳಿದ 3 ಮರಗಳು

Suddi Udaya
error: Content is protected !!