23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ ನಿಧನ

ಲಾಯಿಲ : ಇಲ್ಲಿಯ ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ(38ವ) ರವರು ಅಸೌಖ್ಯದಿಂದ ಅ.5 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಇವರು ಅವಿವಾಹಿತರಾಗಿದ್ದು, ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದರು. ಹಾಗೂ ವಿವಿಧ ಸಂಘ ಸಂಸ್ಥೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು..

ಮೃತರು ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya

ಮಡಂತ್ಯಾರು ಜೆಸಿ ಸಪ್ತಾಹ: ಡಾ‌. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜು.13: ಮಡಂತ್ಯಾರು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಉಚಿತ ಆರೋಗ್ಯ ತಪಾಸಣಾ ಶಿಬಿರ, ಸಾಧಕ ರೈತರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಹಕ್ಕುಗಳ ಸಪ್ತಾಹ

Suddi Udaya
error: Content is protected !!