24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಶಿಶಿಲ: ನವರಾತ್ರಿ ಪ್ರಯುಕ್ತ ಕುಣಿತ ಭಜನಾ ಸಪ್ತಾಹ ಶುಭಾರಂಭ

ಶಿಶಿಲ: ಇಲ್ಲಿನ ವೈಕುಂಠಪುರ ಶ್ರೀ ಚಾಮುಂಡೇಶ್ವರಿ ದೇವಿ ದೇವಸ್ಥಾನದ ನವರಾತ್ರಿ ಮಹೋತ್ಸವದ ಪ್ರಯುಕ್ತ ದಿ. ಶ್ರೀನಿವಾಸ ಇಂದಬೆಟ್ಟು ಸ್ಮರಣಾರ್ಥ ಕುಣಿತ ಭಜನಾ ಸಪ್ತಾಹ ಅ.4ರಂದು ಶುಭಾರಂಭಗೊಂಡಿತು.

ಮೊದಲ ದಿನದ ಭಜನಾಸೇವೆಯನ್ನು ಶ್ರೀ ಸಿದ್ದಿವಿನಾಯಕ ಭಜನಾಮಂಡಳಿ ಹೊಸ್ತೋಟ ಅರಸಿನಮಕ್ಕಿ ಇದರ ಸದಸ್ಯರು ನಡೆಸಿಕೊಟ್ಟರು. ಆಡಳಿತ ಮಂಡಳಿ ಪರವಾಗಿ ಭಜನಾ ಮಂಡಳಿ ಸದಸ್ಯರನ್ನು ಶಾಲು, ಅಭಿನಂದನಾ ಪತ್ರ ಹಾಗೂ ಸ್ಮರಣಿಕೆಯೊಂದಿಗೆ ಗೌರವಿಸಲಾಯಿತು.

Related posts

ಮೇ 7ರಂದು ಮೇಲಂತಬೆಟ್ಟು ಜೇಸಿಂತ ಮೋನಿಸ್ ರವರ ಅಂತ್ಯಕ್ರಿಯೆ

Suddi Udaya

ಅಕ್ರಮ ಸಕ್ರಮದಲ್ಲಿ ಜಾಗ ಮಂಜೂರು ಮಾಡಿ ಕೊಡುವುದಾಗಿ ನಂಬಿಸಿ, ರೂ. 4.95 ಲಕ್ಷ ವಂಚನೆ ಆರೋಪ : ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸಿಎಸ್ಇಇಟಿ ಪರೀಕ್ಷೆಯಲ್ಲಿ ಎಕ್ಸೆಲ್ ಅಮೋಘ ಸಾಧನೆ ರಾಜ್ಯಕ್ಕೆ ಮಾದರಿಯಾದ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಫಲಿತಾಂಶ

Suddi Udaya

ವಾಣಿ ಕಾಲೇಜಿನಲ್ಲಿ ನಿಹಾರ್ ಎಸ್. ಆರ್‌ಗೆ ಅಭಿನಂದನೆ

Suddi Udaya

ಕಿಲ್ಲೂರಿನಲ್ಲಿ ಗ್ರಾಮೀಣ ಆಟಗಳ ಸಂಗಮ

Suddi Udaya

ಬೆಳ್ತಂಗಡಿ: ಕು. ಸೌಜನ್ಯ ಕೊಲೆ ಪ್ರಕರಣ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Suddi Udaya
error: Content is protected !!