September 6, 2026
ನಿಧನ

ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಉಜಿರೆ ಗ್ರಾಮದ ಇಚ್ಚಿಲ ನಿವಾಸಿ ಸುಂದರ ನಿಧನ

ಉಜಿರೆ :ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಉಜಿರೆ ಗ್ರಾಮದ ಇಚ್ಚಿಲ ನಿವಾಸಿ ಸುಂದರ ಗೌಡ ಇವರು ಅಲ್ಪ ಕಾಲದ ಅನಾರೋಗ್ಯದಿಂದ ಅಕ್ಟೋಬರ್ 06 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ನಿಧನರಾದರು. ಮೃತರು ಪತ್ನಿ ನಿವೃತ್ತ ಶಿಕ್ಷಕಿ ವಾರಿಜ ಒಂದು ಗಂಡು ಮಗ, ಇಬ್ಬರು ಹೆಣ್ಣು ಮಕ್ಕಳು ಅಪಾರ ಅಭಿಮಾನಿಗಳು ಬಂಧು ಮಿತ್ರರನ್ನು ಅಗಲಿದ್ದಾರೆ

Related posts

ಬಜಿರೆ ಪಾಲ್ದ್ಯಾರು ಮನೆಯ ಶ್ರೀಮತಿ ಚಿನ್ನಮ್ಮ ನಿಧನ

Suddi Udaya

ಮಚ್ಚಿನ : ಹಿರಿಯ ದೈವ ನರ್ತಕ ಬೊಮ್ಮಣ್ಣ ನಿಧನ

Suddi Udaya

ಧರ್ಮಸ್ಥಳ : ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ವೇಣೂರು: ಪಡ್ಡಂದಡ್ಕ ನಿವಾಸಿ, ಹೋಟೆಲ್ ಉದ್ಯಮಿ ಹಂಝ ನಿಧನ

Suddi Udaya

ಮಂಗಳೂರು ಖಾಝಿ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ

Suddi Udaya

ಕಾಪಿನಡ್ಕ: ಬಳೆ ವ್ಯಾಪಾರಿ ಲಕ್ಷ್ಮಿದಾಸ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!