37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಉಜಿರೆ : ಸಹಕಾರ ಸಂಘದ ಅಧ್ಯಕ್ಷ ಇಚ್ಚಿಲ ಸುಂದರ ಗೌಡ ನಿಧನ

ಉಜಿರೆ: ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಇಚ್ಚಿಲ ಸುಂದರ ಗೌಡ(78 ವ) ಅಲ್ಪಕಾಲದ ಅಸೌಖ್ಯದಿಂದ ಇಂದು (ಅ.6) ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ ನಿವೃತ್ತ ಶಿಕ್ಷಕಿ ವಾರಿಜ, ಒಂದು ಗಂಡು, ಇಬ್ಬರು ಹೆಣ್ಣು ಮಕ್ಕಳು ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.

Related posts

ಕುಕ್ಕೇಡಿ ಉಳ್ತೂರು ಬಳಿಯ ಕಡ್ತ್ಯಾರ್ ಎಂಬಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಭೀಕರ ಸ್ಪೋಟ ದುರಂತದಲ್ಲಿ ಚಿದ್ರಗೊಂಡು ದೂರಕ್ಕೆ ಎಸೆಯಲ್ಪಟ್ಟ ದೇಹಗಳು – ಮೂವರು ಸಾವು : ಹಲವರಿಗೆ ಗಂಭೀರ ಗಾಯ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಕ್ಯಾಂಪ್ಕೊ “ಸಾಂತ್ವನ” ಧನಸಹಾಯ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ ಆಯ್ಕೆ

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya
error: Content is protected !!