July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಉಜಿರೆ : ಸಹಕಾರ ಸಂಘದ ಅಧ್ಯಕ್ಷ ಇಚ್ಚಿಲ ಸುಂದರ ಗೌಡ ನಿಧನ

ಉಜಿರೆ: ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಇಚ್ಚಿಲ ಸುಂದರ ಗೌಡ(78 ವ) ಅಲ್ಪಕಾಲದ ಅಸೌಖ್ಯದಿಂದ ಇಂದು (ಅ.6) ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ ನಿವೃತ್ತ ಶಿಕ್ಷಕಿ ವಾರಿಜ, ಒಂದು ಗಂಡು, ಇಬ್ಬರು ಹೆಣ್ಣು ಮಕ್ಕಳು ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.

Related posts

ಶಟ್ಲ್ ಬ್ಯಾಡ್ಮಿಂಟನ್ ವಂದನ್ ನೆಲ್ಯಾಡಿ ಮಾಲೀಕತ್ವದ ಎ.ಎಫ್.ಸಿ ಅಟಾಕರ್ಸ್ ಹೊಸಮಜಲು ನೆಲ್ಯಾಡಿ ತಂಡಕ್ಕೆ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ನಾಯಕರ ಆಯ್ಕೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ “ದೇವರ ದರ್ಶನ ಬಲಿ”, ಬಟ್ಟಲು ಕಾಣಿಕೆ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮಾಲಾಡಿ: ರೋನಾಲ್ಡ್ ಫೆರ್ನಾಂಡಿಸ್ ನಿಧನ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪತ್ತನಾಜೆ: ಉತ್ಸವಗಳ ಸಮಾಪನ

Suddi Udaya
error: Content is protected !!