ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿ ಫಾತಿಮಾತ್ ರಾಫಿಯಾ ರಿಗೆ ದ್ವಿತೀಯ ಸ್ಥಾನ

ಉಜಿರೆ : 2024-25ನೇ ಸಾಲಿನ ಅಂತರ್ ಕಾಲೇಜು ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ, ಮಂಗಳೂರು ವಿಶ್ವವಿದ್ಯಾನಿಲಯ ಆಯೋಜಿಸಿದ ಚರ್ಚಾ ಸ್ಪರ್ಧೆ- ಕೃಷಿ ಕ್ಷೇತ್ರದ ಬೆಳವಣಿಗೆಗೆ ಸಹಕಾರ ಸಂಘಗಳ ಪಾತ್ರ ಮಹತ್ವವಾದುದಾಗಿದೆ ಎಂಬ ವಿಷಯದಲ್ಲಿ ಉಜಿರೆ ಎಸ್. ಡಿ. ಎಂ. ಬಿ.ಎಡ್. ಕಾಲೇಜಿನ ಪ್ರಥಮ ಬಿ.ಇಡಿ. ವಿದ್ಯಾರ್ಥಿಗಳಾದ ದೀಕ್ಷಿತ್ ಎಂ ಹಾಗೂ ಫಾತಿಮಾತ್ ರಾಫಿಯಾ ಭಾಗವಹಿಸಿದ್ದು, ಫಾತಿಮಾತ್ ರಾಫಿಯಾ ರವರು ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.

ಸಂಸ್ಥೆಯ ಆಡಳಿತ ಮಂಡಳಿಯವರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ವಿದ್ಯಾರ್ಥಿಗಳನ್ನು ಅಭಿನಂದಿಸಿ ಶುಭವನ್ನು ಹಾರೈಸಿರುತ್ತಾರೆ.

Related posts

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಾಸಭೆ

Suddi Udaya

ಧರ್ಮಸ್ಥಳ ಗ್ರಾ. ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಂದ ಅರಸಿನಮಕ್ಕಿಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ” ನ್ಯಾಷನಲ್ ಮಾಥ್ಸ್ ಡೇ “ಮತ್ತು ವಿಜ್ಞಾನ ವಸ್ತು ಪ್ರದರ್ಶನ

Suddi Udaya
error: Content is protected !!