27.3 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ : “ಸತ್ಯಶ್ರೀ ಬಾಲಗೋಕುಲ” ಉದ್ಘಾಟನೆ

ಕಲ್ಮಂಜ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿದ್ಧಬೈಲು ಪರಾರಿ ಶಾಲಾ ವಠಾರದಲ್ಲಿ “ಸತ್ಯಶ್ರೀ ಬಾಲಗೋಕುಲ ಸಿದ್ಧಬೈಲು ಕಲ್ಮಂಜ” ವನ್ನು ಸಂಘದ ಹಿರಿಯರಾದ ಶ್ರೀನಿವಾಸ ರಾವ್ ಕಲ್ಮಂಜ ಇವರ ನೇತೃತ್ವದಲ್ಲಿ ಅ.06 ರಂದು ಉದ್ಘಾಟಿಸಲಾಯಿತು.


ಈ ಸಂದರ್ಭದಲ್ಲಿ ಮಾತಾಜಿಯವರಾದ ಶ್ರೀಮತಿ ವಿದ್ಯಾ, ಪ್ರವೀಣ್ ಕರಿಯನೆಲ, ಗ್ರಾಮ ಪಂಚಾಯತ್ ಸದಸ್ಯ ದಿನೇಶ್ ಗೌಡ ಎಸ್.ಡಿ.ಎಂ.‌ಸಿ ಅಧ್ಯಕ್ಷರು, ನಾಗರಾಜ ನಾಯ್ಕ ಒಂಜರೆಬೈಲು, ಸಾಂತಪ್ಪ ಎಂ ಮದ್ಮಲ್ಕಟ್ಟೆ ಬಿ.ಎಂ.ಎಸ್ ಪ್ರಮುಖರು,‌ ನಾಗೇಶ್ ಕಲ್ಮಂಜ ವಿ.ಹಿಂ.ಪ ಬಜರಂಗದಳ‌ ತಾಲೂಕು ಪ್ರಚಾರ ಪ್ರಮುಖ್, ವಾಸು ಕಾನರ್ಪ ಭಜನಾ ತರಬೇತುದಾರ, ಗಂಗಾದರ್ ಕಲ್ಮಂಜ ಹಾಗೂ ಬಾಲಗೋಕುಲ ಮಕ್ಕಳು ಉಪಸ್ಥಿತರಿದ್ದರು.

Related posts

ಚಿನ್ನಾಭರಣ ಪರೀಕ್ಷಕನ ವಜಾ ಪ್ರಕರಣ; ಪ್ರಕರಣದ ನಿಗೂಢತೆಯ ಬಯಲಿಗೆ ಆಗ್ರಹ; ಮಾ.18ರಂದು ಕೊಕ್ಕಡದಲ್ಲಿ ಪ್ರತಿಭಟನೆ

Suddi Udaya

ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಚಿತ ಬಿದಿರು ಸಸಿಗಳ ವಿತರಣೆ; ಅರ್ಜಿ ಆಹ್ವಾನ

Suddi Udaya

ಸೆ.6: ಗರ್ಡಾಡಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸರಕಾರಿ ಶಾಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

Suddi Udaya
error: Content is protected !!