ಕಲ್ಮಂಜ : “ಸತ್ಯಶ್ರೀ ಬಾಲಗೋಕುಲ” ಉದ್ಘಾಟನೆ

Suddi Udaya

ಕಲ್ಮಂಜ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿದ್ಧಬೈಲು ಪರಾರಿ ಶಾಲಾ ವಠಾರದಲ್ಲಿ “ಸತ್ಯಶ್ರೀ ಬಾಲಗೋಕುಲ ಸಿದ್ಧಬೈಲು ಕಲ್ಮಂಜ” ವನ್ನು ಸಂಘದ ಹಿರಿಯರಾದ ಶ್ರೀನಿವಾಸ ರಾವ್ ಕಲ್ಮಂಜ ಇವರ ನೇತೃತ್ವದಲ್ಲಿ ಅ.06 ರಂದು ಉದ್ಘಾಟಿಸಲಾಯಿತು.


ಈ ಸಂದರ್ಭದಲ್ಲಿ ಮಾತಾಜಿಯವರಾದ ಶ್ರೀಮತಿ ವಿದ್ಯಾ, ಪ್ರವೀಣ್ ಕರಿಯನೆಲ, ಗ್ರಾಮ ಪಂಚಾಯತ್ ಸದಸ್ಯ ದಿನೇಶ್ ಗೌಡ ಎಸ್.ಡಿ.ಎಂ.‌ಸಿ ಅಧ್ಯಕ್ಷರು, ನಾಗರಾಜ ನಾಯ್ಕ ಒಂಜರೆಬೈಲು, ಸಾಂತಪ್ಪ ಎಂ ಮದ್ಮಲ್ಕಟ್ಟೆ ಬಿ.ಎಂ.ಎಸ್ ಪ್ರಮುಖರು,‌ ನಾಗೇಶ್ ಕಲ್ಮಂಜ ವಿ.ಹಿಂ.ಪ ಬಜರಂಗದಳ‌ ತಾಲೂಕು ಪ್ರಚಾರ ಪ್ರಮುಖ್, ವಾಸು ಕಾನರ್ಪ ಭಜನಾ ತರಬೇತುದಾರ, ಗಂಗಾದರ್ ಕಲ್ಮಂಜ ಹಾಗೂ ಬಾಲಗೋಕುಲ ಮಕ್ಕಳು ಉಪಸ್ಥಿತರಿದ್ದರು.

Leave a Comment

error: Content is protected !!