ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ : “ಸತ್ಯಶ್ರೀ ಬಾಲಗೋಕುಲ” ಉದ್ಘಾಟನೆ

ಕಲ್ಮಂಜ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿದ್ಧಬೈಲು ಪರಾರಿ ಶಾಲಾ ವಠಾರದಲ್ಲಿ “ಸತ್ಯಶ್ರೀ ಬಾಲಗೋಕುಲ ಸಿದ್ಧಬೈಲು ಕಲ್ಮಂಜ” ವನ್ನು ಸಂಘದ ಹಿರಿಯರಾದ ಶ್ರೀನಿವಾಸ ರಾವ್ ಕಲ್ಮಂಜ ಇವರ ನೇತೃತ್ವದಲ್ಲಿ ಅ.06 ರಂದು ಉದ್ಘಾಟಿಸಲಾಯಿತು.


ಈ ಸಂದರ್ಭದಲ್ಲಿ ಮಾತಾಜಿಯವರಾದ ಶ್ರೀಮತಿ ವಿದ್ಯಾ, ಪ್ರವೀಣ್ ಕರಿಯನೆಲ, ಗ್ರಾಮ ಪಂಚಾಯತ್ ಸದಸ್ಯ ದಿನೇಶ್ ಗೌಡ ಎಸ್.ಡಿ.ಎಂ.‌ಸಿ ಅಧ್ಯಕ್ಷರು, ನಾಗರಾಜ ನಾಯ್ಕ ಒಂಜರೆಬೈಲು, ಸಾಂತಪ್ಪ ಎಂ ಮದ್ಮಲ್ಕಟ್ಟೆ ಬಿ.ಎಂ.ಎಸ್ ಪ್ರಮುಖರು,‌ ನಾಗೇಶ್ ಕಲ್ಮಂಜ ವಿ.ಹಿಂ.ಪ ಬಜರಂಗದಳ‌ ತಾಲೂಕು ಪ್ರಚಾರ ಪ್ರಮುಖ್, ವಾಸು ಕಾನರ್ಪ ಭಜನಾ ತರಬೇತುದಾರ, ಗಂಗಾದರ್ ಕಲ್ಮಂಜ ಹಾಗೂ ಬಾಲಗೋಕುಲ ಮಕ್ಕಳು ಉಪಸ್ಥಿತರಿದ್ದರು.

Related posts

ಮಿತ್ತಬಾಗಿಲು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಆರ್ಥಿಕ ಸಹಾಯ

Suddi Udaya

ತಾಲೂಕು ಮರಾಟಿ ಸಂಘದ ಗೌರವಾಧ್ಯಕ್ಷ ಲಿಂಗಪ್ಪ ನಾಯ್ಕ್ ನಿಧನ

Suddi Udaya

ಮೇಲಂತಬೆಟ್ಟು ಕೊಡ ಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಬಂದಾರು: ಒಟೆಚ್ಚಾರ್ ನಲ್ಲಿ ಕಾಡಾನೆ ದಾಳಿ-ಅಪಾರ ನಷ್ಟ

Suddi Udaya

ಜಿಲ್ಲಾ ಮಟ್ಟದ ಸಾಹಿತ್ಯ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಗಣಿತ ಪ್ರಯೋಗಾಲಯದ ಮಹತ್ವದ ಕುರಿತು ತರಬೇತಿ ಕಾರ್ಯಾಗಾರ

Suddi Udaya
error: Content is protected !!