30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಸ್ತಿ ಪಂದ್ಯಾಟ: ಎಸ್.ಡಿ.ಎಮ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ಎನೆಪೋಯ ಪಿಯು ಕಾಲೇಜ್ ದೇರಳಕಟ್ಟೆ ಜಂಟಿ ಆಶ್ರಯದಲ್ಲಿ ನಡೆದ ಕುಸ್ತಿ ಪಂದ್ಯಾಟದಲ್ಲಿ ಎಸ್.ಡಿ.ಎಮ್ ಪಿಯು ಕಾಲೇಜಿನ ವಿದ್ಯಾರ್ಥಿನಿಯರು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ದೇಹ ತೂಕ 72 ಕೆ.ಜಿ ಅಪೂರ್ವ, ದ್ವಿತೀಯ ವಾಣಿಜ್ಯ .ಚಿನ್ನದ ಪದಕ, ದೇಹತೂಕ 65 ಕೆ.ಜಿ ಜೆಸ್ಲಿನ್ ಜಾನೆಟ್ ದ್ವಿತೀಯ ವಾಣಿಜ್ಯ ಬೆಳ್ಳಿಯ ಪದಕ, ದೇಹತೂಕ 62 ಕೆ.ಜಿ ಬಿಂದು ದ್ವಿತೀಯ ವಾಣಿಜ್ಯ ಬೆಳ್ಳಿಯ ಪದಕ, ದೇಹತೂಕ 59 ಕೆ.ಜಿ ಗಂಗೋತ್ರಿ ಎಂವಿ, ದ್ವಿತೀಯ ಕಲಾ ಕಂಚಿನ ಪದಕ, ದೇಹತೂಕ 55 ಕೆಜಿ ಅನನ್ಯ ಎಂ, ದ್ವಿತೀಯ ಕಲಾ ಬೆಳ್ಳಿಯ ಪದಕ, ದೇಹತೂಕ 53 kg ಶರಣ್ಯ ಎಸ್ಆರ್, ದ್ವಿತೀಯ ವಾಣಿಜ್ಯ, ಕಂಚಿನ ಪದಕ, ಪಡೆದುಕೊಂಡಿದ್ದಾರೆ.

Related posts

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

“ಲೋಕಾಯುಕ್ತ ಜನ ಸಂಪರ್ಕ ಸಭೆ: ಗ್ರಾಮ ಮಟ್ಟದಲ್ಲಿ ಭ್ರಷ್ಟಚಾರದ ಕುರಿತು ಜಾಗೃತಿ-ಲೋಕಾಯುಕ್ತ ಅಧೀಕ್ಷಕ ಕುಮಾರಚಂದ್ರ

Suddi Udaya

ಉಜಿರೆ ನ್ಯೂ ತ್ರಿಲೋಕ್ ಡ್ಯಾನ್ಸ್ ಇನ್ಸ್ಟಿಟ್ಯೂಟ್ & ಕಾಸ್ಟ್ಯೂಮ್ ಸೆಂಟರ್ ನಲ್ಲಿ ಸ್ವಾತಂತ್ರ್ಯೋತ್ಸವ, ಕೃಷ್ಣಜನ್ಮಾಷ್ಟಮಿ ಹಾಗೂ ಗಣೇಶೋತ್ಸವ ಪ್ರಯುಕ್ತ ಡ್ಯಾನ್ಸ್ ಕಲಿಯಲು ಆಸಕ್ತಿ ಇರುವ ಮಕ್ಕಳಿಗೆ ಉಚಿತ ಪ್ರವೇಶ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!