September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಸ್ತಿ ಪಂದ್ಯಾಟ: ಎಸ್.ಡಿ.ಎಮ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ಎನೆಪೋಯ ಪಿಯು ಕಾಲೇಜ್ ದೇರಳಕಟ್ಟೆ ಜಂಟಿ ಆಶ್ರಯದಲ್ಲಿ ನಡೆದ ಕುಸ್ತಿ ಪಂದ್ಯಾಟದಲ್ಲಿ ಎಸ್.ಡಿ.ಎಮ್ ಪಿಯು ಕಾಲೇಜಿನ ವಿದ್ಯಾರ್ಥಿನಿಯರು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ದೇಹ ತೂಕ 72 ಕೆ.ಜಿ ಅಪೂರ್ವ, ದ್ವಿತೀಯ ವಾಣಿಜ್ಯ .ಚಿನ್ನದ ಪದಕ, ದೇಹತೂಕ 65 ಕೆ.ಜಿ ಜೆಸ್ಲಿನ್ ಜಾನೆಟ್ ದ್ವಿತೀಯ ವಾಣಿಜ್ಯ ಬೆಳ್ಳಿಯ ಪದಕ, ದೇಹತೂಕ 62 ಕೆ.ಜಿ ಬಿಂದು ದ್ವಿತೀಯ ವಾಣಿಜ್ಯ ಬೆಳ್ಳಿಯ ಪದಕ, ದೇಹತೂಕ 59 ಕೆ.ಜಿ ಗಂಗೋತ್ರಿ ಎಂವಿ, ದ್ವಿತೀಯ ಕಲಾ ಕಂಚಿನ ಪದಕ, ದೇಹತೂಕ 55 ಕೆಜಿ ಅನನ್ಯ ಎಂ, ದ್ವಿತೀಯ ಕಲಾ ಬೆಳ್ಳಿಯ ಪದಕ, ದೇಹತೂಕ 53 kg ಶರಣ್ಯ ಎಸ್ಆರ್, ದ್ವಿತೀಯ ವಾಣಿಜ್ಯ, ಕಂಚಿನ ಪದಕ, ಪಡೆದುಕೊಂಡಿದ್ದಾರೆ.

Related posts

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya

ವೇಣೂರಿನಲ್ಲಿ ಸುಮುಖ ಮೆಡಿಕಲ್ಸ್ ಶುಭಾರಂಭ

Suddi Udaya

ನಾರಾವಿ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷಿ ನಾರಾಯಣ ಮಯ್ಯ ನಿಧನ

Suddi Udaya

ಬೆಳ್ತಂಗಡಿ ಖಾಸಗಿ ರಸ್ತೆಗೆ ಅಡ್ಡಲಾಗಿ ಇಟ್ಟ ಕಾರು ಮಹಿಳೆಯಿಂದ ಕಾರು ಮಾಲಿಕನಿಗೆ ಹಿಗ್ಗ ಮುಗ್ಗ ಕ್ಲಾಸ್

Suddi Udaya

ಶಿಶಿಲ: ಆಚಾರಿಪಾಲ್ ನಿವಾಸಿ ರಘುರಾಮ ಗೋಖಲೆ ನಿಧನ

Suddi Udaya

ನೆರಿಯ: ಬೆಂಕಿ ತಗುಲಿ ಹಾನಿಯಾದ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!