26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

ಬೆಳ್ತಂಗಡಿ : ಸರ್. ಎಮ್ ವಿಶ್ವೇಶ್ವರಯ್ಯರವರ ಹುಟ್ಟುಹಬ್ಬದ ಪ್ರಯುಕ ಇಂಜಿನಿಯರ್ಸ್ ಡೇ ಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಜೆಸಿ ಭವನದಲ್ಲಿ ನಡೆಸಲಾಯಿತು.

ನಮ್ಮ ದೇಶಕ್ಕೆ ಹಾಗೂ ರಾಜ್ಯಕ್ಕೆ ಭಾರತ ರತ್ನ ವಿಶ್ವೇಶ್ವರಯ್ಯರವರ ಕೊಡುಗೆಗಳನ್ನು ಸ್ಮರಿಸುತ್ತಾ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವ ಮುಖಾಂತರ ಗೌರವವನ್ನು ಸಲ್ಲಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ರಂಜಿತ್ ಎಚ್ ಡಿ ಯವರು ವಹಿಸಿದರು.

ಪೂರ್ವ ಅಧ್ಯಕ್ಷರುಗಳಾದ ನಾರಾಯಣ ಶೆಟ್ಟಿ, ಕಿರಣ್ ಕುಮಾರ್ ಶೆಟ್ಟಿ, ಪ್ರಶಾಂತ ಲಾಯಿಲ, ಲೇಡಿ ಜೆಸಿ ಸಂಯೋಜಕರಾದ ಶೃತಿ ರಂಜಿತ್ , ಉಪಾಧ್ಯಕ್ಷರುಗಳಾದ ಹೇಮಾವತಿ ಕೆ, ಆಶಾ ಪ್ರಶಾಂತ್, ಸದಸ್ಯರುಗಳಾದ ಮಧುರಾ ರಾಘವ್, ಚಿತ್ರ ಪ್ರಭಾ, ಜೆಜೆಸಿ ಅಧ್ಯಕ್ಷರಾದ ಸಮನ್ವತ್ ಕುಮಾರ್, ದೃತಿ, ಆಕಾಶ್, ಅಕ್ಷಯ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಅನುದೀಪ್ ಜೈನ್ ಧನ್ಯವಾದವನ್ನು ಸಲ್ಲಿಸಿದರು.

Related posts

ಕೋರಂ ಕೊರತೆ; ಉಜಿರೆ ಗ್ರಾಮಸಭೆ ಮುಂದೂಡಿಕೆ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

Suddi Udaya

ಯುಟ್ಯೂಬರ್ ಸಮೀರ್ ಎಂಡಿ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ಸೋಣಂದೂರು: ಬಲ್ಪುಂಜ ನಿವಾಸಿ ದಾಮೋದರ್ ಸಾಲಿಯಾನ್ ನಿಧನ

Suddi Udaya

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗರ್ಡಾಡಿ ವಲಯದ ಭಜನಾ ಮಂಡಳಿಗಳ ಸಭೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್, ನಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟರ್ಸ್ ವತಿಯಿಂದ ಪೂಲ್ ಕ್ಯಾಂಪಸ್ ಡ್ರೈವ್

Suddi Udaya
error: Content is protected !!