23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸಮರ ಸನ್ನಾಹ ತಾಳಮದ್ದಳೆ

ಮಡಂತ್ಯಾರು : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘ ಸಹಯೋಗದಲ್ಲಿ 50ನೇ ವರ್ಷದ ನಿಮಿತ್ತ ಶ್ರೀ ಮಹಾಭಾರತ ಸರಣಿಯಲ್ಲಿ 49ನೇ ಕಾರ್ಯಕ್ರಮವಾಗಿ ಭೀಮ -ದ್ರೌಪದಿ ಸಮರ ಸನ್ನಾಹ, ತಾಳಮದ್ದಳೆ ಜರಗಿತು.


ಭಾಗವತರಾಗಿ ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಹರೀಶ ಆಚಾರ್ಯ ಉಪ್ಪಿನಂಗಡಿ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ಉಪ್ಪಿನಂಗಡಿ , ಜಗದೀಶ ಚಾರ್ಮಾಡಿ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಅರ್ಥಧಾರಿಗಳಾಗಿ ಮಧೂರು ಮೋಹನ ಕಲ್ಲೂರಾಯ (ದ್ರೌಪದಿ ), ದಿವಾಕರ ಆಚಾರ್ಯ ಗೇರುಕಟ್ಟೆ, ಹರೀಶ ಆಚಾರ್ಯ ಬಾರ್ಯ(ಶ್ರೀ ಕೃಷ್ಣ ), ಜಯರಾಮ ಬಲ್ಯ(ಭೀಮ ), ಸಂಜೀವ ಪಾರೆಂಕಿ(ಧರ್ಮರಾಯ), ಶ್ರೀಮತಿ ಶ್ರುತಿ ವಿಸ್ಮಿತ್ ಬಲ್ನಾಡು(ಸಹದೇವ,ಅರ್ಜುನ )ರಾಗಿ ಭಾಗವಹಿಸಿದ್ದರು.

ಕಳಿಯ ಸಿ.ಎ. ಬ್ಯಾಂಕ್ ಅಧ್ಯಕ್ಷ ವಸಂತ ಮಜಲು, ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಅಸ್ರನ್ನ, ಕಚೇರಿ ವ್ಯವಸ್ಥಾಪಕ ಗಿರೀಶ್ ಶೆಟ್ಟಿ, ವಿಠ್ಠಲಶೆಟ್ಟಿ ಉಪ್ಪಡ್ಕ ಉಪಸ್ಥಿತರಿದ್ದರು.


ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ರಾಘವ. ಎಚ್.ಗೇರುಕಟ್ಟೆ ಸ್ವಾಗತಿಸಿ,ದೇವಳ ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ ವಂದಿಸಿದರು.

Related posts

ಉಡುಪಿ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಂದ ಅರ್ಚಕ ಕೆ.ರಮಾನಂದ ಭಟ್ ಕೊಕ್ಕಡ ಅವರಿಗೆ “ಶ್ರೀಕೃಷ್ಣಗೀತಾನುಗ್ರಹ” ಪ್ರಶಸ್ತಿ ಪ್ರದಾನ

Suddi Udaya

ಕಾಪಿನಡ್ಕದಲ್ಲಿ ಬೈಕ್ ಅಪಘಾತ, ಸವಾರಿಬ್ಬರಿಗೆ ಗಾಯ: ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ : ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ ” ಇದು ನಮ್ ಶಾಲೆ ” ಚಲನಚಿತ್ರದ ಪೋಸ್ಟರ್ ಹಾಗೂ ವಿಡಿಯೋ ಹಾಡುಗಳ” ಬಿಡುಗಡೆ

Suddi Udaya

ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ವಾರ್ಷಿಕೋತ್ಸವದಲ್ಲಿ ಪದ್ಮರಾಜ್ ಆರ್. ಪೂಜಾರಿ ಭಾಗಿ

Suddi Udaya
error: Content is protected !!