23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

ಬೆಳ್ತಂಗಡಿ : ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ರಾಜ ಕೇಸರಿ ಮಹಿಳಾ ಘಟಕದ ಪದಾಧಿಕಾರಿಗಳಿಗೆ ರಕ್ಷೆ ಕಟ್ಟುವ ಮೂಲಕ ರಾಜ ಕೇಸರಿ ಸಂಘಟನೆಗೆ ಸೇರ್ಪಡಿಸಲಾಯಿತು.

ಈ ಸಂದರ್ಭದಲ್ಲಿ ರಾಜ ಕೇಸರಿ ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕದ ಅಧ್ಯಕ್ಷೆಯಾಗಿ ಅನಿತಾ ಬಸವನಬೈಲು, ಉಪಾಧ್ಯಕ್ಷರಾಗಿ ನಾಳಿನಾಕ್ಷಿ ಅರ್ಬಿ, ಸಂಚಾಲಕರಾಗಿ ಪೂರ್ಣಿಮ ನಡ್ಡೋಡಿ, ಸಹ ಸಂಚಾಲಕರಾಗಿ ನಿಮಿತಾ ನೆಲ್ಲಿಗುಡ್ಡೆ,
ಪ್ರದಾನ ಕಾರ್ಯದರ್ಶಿಯಾಗಿ ಭಾಗ್ಗಶ್ರೀ ಉಡುಪಿ, ಸಂಘಟನೆ ಕಾರ್ಯದರ್ಶಿಯಾಗಿ ಸವಿತಾ ನೆಲ್ಲಿಗುಡ್ಡೆ, ಜೊತೆಕಾರ್ಯದರ್ಶಿಯಾಗಿ ಶಶಿಕಲಾ, ಕೋಶಾಧಿಕಾರಿಯಾಗಿ ವರ್ಷ, ಸಾಮಾಜಿಕ ಜಾಲತಾಣ ಜಯಸ್ಥಿತ ಗೌತಮ್, ಸದಸ್ಯರಾಗಿ ಸೌಮ್ಯ ಉಡುಪ, ಲತಾ, ಕುಸುಮಾವತಿ, ಶೋಭಾ ನದ್ದೋಡಿ, ರೂಪ ಸಂತೋಷ್ ನೆಲ್ಲಿಗುಡ್ಡೆ, ಹೇಮಲತಾ ನಡೋಡಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಪ್ರಸಾದ್ ಕುಲಾಲ್, ಬಂಟ್ವಾಳ ‌ತಾಲೂಕು ಅಧ್ಯಕ್ಷರಾದ ಗೌತಮ್ ಪೂಜಾರಿ ಹಾಗೂ ಬಂಟ್ವಾಳ ತಾಲೂಕಿನ ಬಸವನಬೈಲು ನೆಲ್ಲಿಗುಡ್ಡೆ ಇದರ ನಿಕಟ ಪೂರ್ವ ಅಧ್ಯಕ್ಷ ಪುರುಷೋತ್ತಮ್ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಮನೋಜ್ ಕಟ್ಟೆಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭುರವರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ಯಕ್ಷಧ್ವನಿ ಲಹರಿ ತಿಂಗಳ ಕಾರ್ಯಕ್ರಮ

Suddi Udaya

ಪಾಲಡ್ಕ ಯಕ್ಷಮಿತ್ರ ಯಕ್ಷಗಾನ ಬಯಲಾಟ ಸಮಿತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಜಲಾನಯನ ಮಹೋತ್ಸವ ಅಭಿಯಾನ

Suddi Udaya

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

Suddi Udaya
error: Content is protected !!