September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

ಬೆಳ್ತಂಗಡಿ : ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ರಾಜ ಕೇಸರಿ ಮಹಿಳಾ ಘಟಕದ ಪದಾಧಿಕಾರಿಗಳಿಗೆ ರಕ್ಷೆ ಕಟ್ಟುವ ಮೂಲಕ ರಾಜ ಕೇಸರಿ ಸಂಘಟನೆಗೆ ಸೇರ್ಪಡಿಸಲಾಯಿತು.

ಈ ಸಂದರ್ಭದಲ್ಲಿ ರಾಜ ಕೇಸರಿ ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕದ ಅಧ್ಯಕ್ಷೆಯಾಗಿ ಅನಿತಾ ಬಸವನಬೈಲು, ಉಪಾಧ್ಯಕ್ಷರಾಗಿ ನಾಳಿನಾಕ್ಷಿ ಅರ್ಬಿ, ಸಂಚಾಲಕರಾಗಿ ಪೂರ್ಣಿಮ ನಡ್ಡೋಡಿ, ಸಹ ಸಂಚಾಲಕರಾಗಿ ನಿಮಿತಾ ನೆಲ್ಲಿಗುಡ್ಡೆ,
ಪ್ರದಾನ ಕಾರ್ಯದರ್ಶಿಯಾಗಿ ಭಾಗ್ಗಶ್ರೀ ಉಡುಪಿ, ಸಂಘಟನೆ ಕಾರ್ಯದರ್ಶಿಯಾಗಿ ಸವಿತಾ ನೆಲ್ಲಿಗುಡ್ಡೆ, ಜೊತೆಕಾರ್ಯದರ್ಶಿಯಾಗಿ ಶಶಿಕಲಾ, ಕೋಶಾಧಿಕಾರಿಯಾಗಿ ವರ್ಷ, ಸಾಮಾಜಿಕ ಜಾಲತಾಣ ಜಯಸ್ಥಿತ ಗೌತಮ್, ಸದಸ್ಯರಾಗಿ ಸೌಮ್ಯ ಉಡುಪ, ಲತಾ, ಕುಸುಮಾವತಿ, ಶೋಭಾ ನದ್ದೋಡಿ, ರೂಪ ಸಂತೋಷ್ ನೆಲ್ಲಿಗುಡ್ಡೆ, ಹೇಮಲತಾ ನಡೋಡಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಪ್ರಸಾದ್ ಕುಲಾಲ್, ಬಂಟ್ವಾಳ ‌ತಾಲೂಕು ಅಧ್ಯಕ್ಷರಾದ ಗೌತಮ್ ಪೂಜಾರಿ ಹಾಗೂ ಬಂಟ್ವಾಳ ತಾಲೂಕಿನ ಬಸವನಬೈಲು ನೆಲ್ಲಿಗುಡ್ಡೆ ಇದರ ನಿಕಟ ಪೂರ್ವ ಅಧ್ಯಕ್ಷ ಪುರುಷೋತ್ತಮ್ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ. ಸಾಹಿತ್ಯ ಸಮ್ಮೇಳನ : ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ.ರಾ.ಗಣೇಶ್

Suddi Udaya

ಇಂದಬೆಟ್ಟು ಪಲ್ಲದಕೋಡಿ ನಿವಾಸಿ ಜಗದೀಶ್ ನಿಧನ

Suddi Udaya

ಎ.ಬಿ.ಕೆ ಗಲ್ಫ್ ಕಮಿಟಿ ಕುದ್ರಡ್ಕ ವಾರ್ಷಿಕ ಮಹಾಸಭೆ ಹಾಗೂ “ಮೆಹ್ಫಿಲ್-ಈ-ಗಲ್ಫ್ ಮೀಟ್”

Suddi Udaya

ಮಾಲಾಡಿ: ಅಪ್ರಾಪ್ತ ಬಾಲಕ ಸವಾರಿ ಮಾಡುತ್ತಿದ್ದ ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ಗಾಯ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಆಶುಭಾಷಣ ಸ್ಪರ್ಧೆ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಸುಮೇದ ಕೃಷ್ಣ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!