23.5 C
ಪುತ್ತೂರು, ಬೆಳ್ತಂಗಡಿ
June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರೇಷ್ಮೆರೋಡ್: ಅಶ್ವತನಗರ ನವರಾತ್ರಿ ಪೂಜೆ

ರೇಷ್ಮೆರೋಡ್ : ಅ.6. ರೇಷ್ಮೆರೋಡು ಅಶ್ವತನಗರ ದುರ್ಗಾ ಹೋಂ ಪ್ರಾಡಕ್ಟ್ ಮಾಲೀಕರಾದ ಸುನಂದಾ ಮತ್ತು ಸಂಜೀವ ಶೆಟ್ಟಿಯವರ ಮನೆಯಲ್ಲಿ ಪ್ರತಿ ವರ್ಷದಂತೆ ನವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಭಜನಾ ಕಾರ್ಯಕ್ರಮ ಅ.6 ರಂದು ಮನೆಯಲ್ಲಿ ನಡೆಯಿತು.


ಓಡೀಲು ಮಹಾಲಿಂಗೇಶ್ವರ ಭಜನಾ ಮಂಡಳಿ ತಂಡದಿಂದ ಕುಣಿತದ ಭಜನೆ ಹಾಗೂ ಮಹಾಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು. ವಿಠ್ಠಲ ಶೆಟ್ಟಿ ಉಪ್ಪಡ್ಕ ಸ್ವಾಗತಿಸಿ, ಕಾರ್ಯಕ್ರಮ ನಿರೂಪಣೆ ಮಾಡಿದರು.

Related posts

ನಿಡ್ಲೆ ಅನ್ನಪೂರ್ಣ ನಿಲಯದ ಪುಷ್ಪಾವತಿ ಶೆಟ್ಟಿ ನಿಧನ

Suddi Udaya

ಬಜೆಟ್ ನಲ್ಲಿ ಓಲೈಕೆಗೆ ಒತ್ತು‌ ಹಾಗೂ ಅಭಿವೃದ್ಧಿಯ ಆಶಯ ಮಸುಕಾಗಿದೆ : ಪ್ರತಾಪಸಿಂಹ ನಾಯಕ್

Suddi Udaya

ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya
error: Content is protected !!