25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ವೇಣೂರು ದೇವಾಡಿಗರ ಸೇವಾ ವೇದಿಕೆ ವತಿಯಿಂದ ಶರನ್ನವರಾತ್ರಿ ಪ್ರಯುಕ್ತ ಶ್ರೀ ಶಾರದಾ ಪೂಜೆ

ವೇಣೂರು : ದೇವಾಡಿಗರ ಸೇವಾ ವೇದಿಕೆ ವೇಣೂರು ಇದರ ವತಿಯಿಂದ ಪ್ರತಿ ವರ್ಷದಂತೆ ಶರನ್ನವರಾತ್ರಿ ಪ್ರಯುಕ್ತ ದೇವಾಡಿಗ ಸಮುದಾಯ ಭವನದಲ್ಲಿ ಶ್ರೀ ಶಾರದಾ ಪೂಜೆಯು ಅ.6 ರಂದು ನಡೆಯಿತು.

ಪೂಜಾ ಕಾರ್ಯಕ್ರಮದಲ್ಲಿ ದೇವಾಡಿಗ ಸೇವಾ ವೇದಿಕೆ ವೇಣೂರು ವಲಯದ ಹಿರಿಯರಾದ ಶೀನದೇವಾಡಿಗ, ವೇದಿಕೆಯ ಗೌರವಾಧ್ಯಕ್ಷ ಸುಂದರ ಎಂ ದೇವಾಡಿಗ, ಕಾರ್ಯದರ್ಶಿ ಗಣೇಶ ದೇವಾಡಿಗ, ವೇದಿಕೆಯ ಉಪಾಧ್ಯಕ್ಷ ದಯಾನಂದ ದೇವಾಡಿಗ, ದೇವಾಡಿಗರ ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಸುಮತಿ ಪಿ.ಎನ್, ಕೋಶಾಧಿಕಾರಿಯಾದ ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು.

ಈ ವೇಳೆ ದೇವಾಡಿಗ ಸಮಾಜ ಬಾಂಧವರು ಪಾಲ್ಗೊಂಡು ಶ್ರೀ ದೇವಿಯ ಕೃಪೆಗೆ ಪಾತ್ರರಾದರು. ಭಜನಾ ಕಾರ್ಯಕ್ರಮ ನಡೆದು ಪ್ರಸಾದ ವಿತರಣೆ ನಡೆಯಿತು.

Related posts

ಬಾರ್ಯ, ತೆಕ್ಕಾರು ಪುತ್ತಿಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ ಗ್ರಾ.ಪಂ. ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಒಂಭತ್ತನೇ ಸುತ್ತಿನಲ್ಲಿ 7398 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಂಕರ್ ರಾವ್ ಜೆಸಿ ಭಾರತದ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆ

Suddi Udaya

ಜ18-ಫೆ 01: ಬೆಳ್ತಂಗಡಿ ಹಿಂದೂ ಸಂಗಮ ಆಯೋಜನ ಸಮಿತಿಯಿಂದ ತಾಲೂಕಿನ ಏಳು ಪ್ರಮುಖ ಕೇಂದ್ರಗಳಲ್ಲಿ ಹಿಂದೂ ಸಂಗಮ‌ ಕಾರ್ಯಕ್ರಮ

Suddi Udaya
error: Content is protected !!