25.7 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿ

ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ: ಶಕ್ತಿಪೀಠ ಕೊರಗಜ್ಜ ಕ್ಷೇತ್ರದ ತಂಡಕ್ಕೆ ಚತುರ್ಥ ಬಹುಮಾನ ಹಾಗೂ ಟ್ರೋಫಿ

ಬೆಳ್ತಂಗಡಿ: ದಸರಾ ಹಬ್ಬದ ಪ್ರಯುಕ್ತ ಅ.6ರಂದು ಎಡ್ತೂರುಪದವಿನ ಮೂಡುಪಡುಕೋಡಿ ಶಾಲಾ ವಠಾರದಲ್ಲಿ ನಡೆದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದಲ್ಲಿ ‘ಶಕ್ತಿಪೀಠ ಕೊರಗಜ್ಜ ಕ್ಷೇತ್ರ’ದ ಆಡಳಿತ ಮೊಕ್ತೇಸರರಾದ ಸೀತಾರಾಮ ಭೈರರ ಪ್ರಾಯೋಜಕತ್ವದ ಪುಂಜಾಲಕಟ್ಟೆ ಶಿವಕುಮಾರ್ ಅವರ ನಾಯಕತ್ವದಲ್ಲಿ ಶಕ್ತಿಪೀಠ ಕೊರಗಜ್ಜ ಕ್ಷೇತ್ರದ ಕಬಡ್ಡಿ ಆಟಗಾರರ ತಂಡವು ಚತುರ್ಥ ಬಹುಮಾನ, ಟ್ರೋಫಿ ಹಾಗೂ ನಗದು ಪುರಸ್ಕಾರವನ್ನು ಪಡೆದುಕೊಂಡಿದೆ.

Related posts

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡ ಗಾಡು ಓಟ

Suddi Udaya

ತ್ರೋಬಾಲ್ ಪಂದ್ಯಾಟ: ಪದ್ಮುಂಜ ಸ.ಪ.ಪೂ. ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ನೆರಿಯ: ಜೈ ಆಂಜನೇಯ ಗಂಡಿಬಾಗಿಲು ಇದರ ಆಶ್ರಯದಲ್ಲಿ 60 ಕೆ.ಜಿ. ವಿಭಾಗದ ಪುರುಷರ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ-ವಸಂತ ಟ್ರೋಫಿ 2024

Suddi Udaya

ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಸಭೆ

Suddi Udaya

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತ‌ರ್ ಕಾಲೇಜು ಮಟ್ಟದ ಖೋ-ಖೋ ಪಂದ್ಯಾಟ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!