September 6, 2026
ಕ್ರೀಡಾ ಸುದ್ದಿ

ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ: ಶಕ್ತಿಪೀಠ ಕೊರಗಜ್ಜ ಕ್ಷೇತ್ರದ ತಂಡಕ್ಕೆ ಚತುರ್ಥ ಬಹುಮಾನ ಹಾಗೂ ಟ್ರೋಫಿ

ಬೆಳ್ತಂಗಡಿ: ದಸರಾ ಹಬ್ಬದ ಪ್ರಯುಕ್ತ ಅ.6ರಂದು ಎಡ್ತೂರುಪದವಿನ ಮೂಡುಪಡುಕೋಡಿ ಶಾಲಾ ವಠಾರದಲ್ಲಿ ನಡೆದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದಲ್ಲಿ ‘ಶಕ್ತಿಪೀಠ ಕೊರಗಜ್ಜ ಕ್ಷೇತ್ರ’ದ ಆಡಳಿತ ಮೊಕ್ತೇಸರರಾದ ಸೀತಾರಾಮ ಭೈರರ ಪ್ರಾಯೋಜಕತ್ವದ ಪುಂಜಾಲಕಟ್ಟೆ ಶಿವಕುಮಾರ್ ಅವರ ನಾಯಕತ್ವದಲ್ಲಿ ಶಕ್ತಿಪೀಠ ಕೊರಗಜ್ಜ ಕ್ಷೇತ್ರದ ಕಬಡ್ಡಿ ಆಟಗಾರರ ತಂಡವು ಚತುರ್ಥ ಬಹುಮಾನ, ಟ್ರೋಫಿ ಹಾಗೂ ನಗದು ಪುರಸ್ಕಾರವನ್ನು ಪಡೆದುಕೊಂಡಿದೆ.

Related posts

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ವಾಲಿಬಾಲ್ ಟೂರ್ನಿ

Suddi Udaya

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಶಿಶಿರ್ ಜಯವಿಕ್ರಮ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ರಾಜ್ಯ”ಮಿನಿ ಒಲಿಂಪಿಕ್“: ಶಿಶಿರ್ ಜಯವಿಕ್ರಮ್ ನಾಯಕತ್ವದ ದ.ಕ. ವಾಲಿಬಾಲ್ ತಂಡ ಪ್ರಥಮ ಸ್ಥಾನ

Suddi Udaya

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

Suddi Udaya

ಕಬ್ಬಡ್ಡಿ ಪಂದ್ಯಾಟ: ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತ‌ರ್ ಕಾಲೇಜು ಮಟ್ಟದ ಖೋ-ಖೋ ಪಂದ್ಯಾಟ

Suddi Udaya
error: Content is protected !!