26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿ ಫಾತಿಮಾತ್ ರಾಫಿಯಾ ರಿಗೆ ದ್ವಿತೀಯ ಸ್ಥಾನ

ಉಜಿರೆ : 2024-25ನೇ ಸಾಲಿನ ಅಂತರ್ ಕಾಲೇಜು ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ, ಮಂಗಳೂರು ವಿಶ್ವವಿದ್ಯಾನಿಲಯ ಆಯೋಜಿಸಿದ ಚರ್ಚಾ ಸ್ಪರ್ಧೆ- ಕೃಷಿ ಕ್ಷೇತ್ರದ ಬೆಳವಣಿಗೆಗೆ ಸಹಕಾರ ಸಂಘಗಳ ಪಾತ್ರ ಮಹತ್ವವಾದುದಾಗಿದೆ ಎಂಬ ವಿಷಯದಲ್ಲಿ ಉಜಿರೆ ಎಸ್. ಡಿ. ಎಂ. ಬಿ.ಎಡ್. ಕಾಲೇಜಿನ ಪ್ರಥಮ ಬಿ.ಇಡಿ. ವಿದ್ಯಾರ್ಥಿಗಳಾದ ದೀಕ್ಷಿತ್ ಎಂ ಹಾಗೂ ಫಾತಿಮಾತ್ ರಾಫಿಯಾ ಭಾಗವಹಿಸಿದ್ದು, ಫಾತಿಮಾತ್ ರಾಫಿಯಾ ರವರು ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.

ಸಂಸ್ಥೆಯ ಆಡಳಿತ ಮಂಡಳಿಯವರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ವಿದ್ಯಾರ್ಥಿಗಳನ್ನು ಅಭಿನಂದಿಸಿ ಶುಭವನ್ನು ಹಾರೈಸಿರುತ್ತಾರೆ.

Related posts

ಅ.13-19: ಕನ್ಯಾಡಿ | ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಜಾರಿಗೆ ಹೈಕೋರ್ಟ್ ತಡೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ: ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಯೋಗದಲ್ಲಿ “ರೋಟಾಲಯ ಸಂಗೀತ ಸ್ಪರ್ಧೆ”

Suddi Udaya

ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ತಡ ರಾತ್ರಿ ಹಂಚು ತೆಗೆದು ದೇಗುಲದೊಳಗೆ ನುಗ್ಗಿ ದಾಂಧಲೆ

Suddi Udaya
error: Content is protected !!