July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿ ಫಾತಿಮಾತ್ ರಾಫಿಯಾ ರಿಗೆ ದ್ವಿತೀಯ ಸ್ಥಾನ

ಉಜಿರೆ : 2024-25ನೇ ಸಾಲಿನ ಅಂತರ್ ಕಾಲೇಜು ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ, ಮಂಗಳೂರು ವಿಶ್ವವಿದ್ಯಾನಿಲಯ ಆಯೋಜಿಸಿದ ಚರ್ಚಾ ಸ್ಪರ್ಧೆ- ಕೃಷಿ ಕ್ಷೇತ್ರದ ಬೆಳವಣಿಗೆಗೆ ಸಹಕಾರ ಸಂಘಗಳ ಪಾತ್ರ ಮಹತ್ವವಾದುದಾಗಿದೆ ಎಂಬ ವಿಷಯದಲ್ಲಿ ಉಜಿರೆ ಎಸ್. ಡಿ. ಎಂ. ಬಿ.ಎಡ್. ಕಾಲೇಜಿನ ಪ್ರಥಮ ಬಿ.ಇಡಿ. ವಿದ್ಯಾರ್ಥಿಗಳಾದ ದೀಕ್ಷಿತ್ ಎಂ ಹಾಗೂ ಫಾತಿಮಾತ್ ರಾಫಿಯಾ ಭಾಗವಹಿಸಿದ್ದು, ಫಾತಿಮಾತ್ ರಾಫಿಯಾ ರವರು ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.

ಸಂಸ್ಥೆಯ ಆಡಳಿತ ಮಂಡಳಿಯವರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ವಿದ್ಯಾರ್ಥಿಗಳನ್ನು ಅಭಿನಂದಿಸಿ ಶುಭವನ್ನು ಹಾರೈಸಿರುತ್ತಾರೆ.

Related posts

ವೇಣೂರು: ಗುಂಡೂರಿ ನಿವಾಸಿ ಕುಸುಮಾ ನಿಧನ

Suddi Udaya

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಜಿ. ಮಾಧುರ್ಯಗೆ  ಸನ್ಮಾನ

Suddi Udaya

ಮುಗೇರಡ್ಕ -ಅಲೆಕ್ಕಿ ಶ್ರೀ ರಾಮ ಶಿಶು ಮಂದಿರಕ್ಕೆ ಲಕ್ಮಿ ಇಂಡಸ್ಟ್ರಿಸ್ ಮಾಲಕ ಮೋಹನ್ ಕುಮಾರ್ ಭೇಟಿ ; ಸಂಘದ ಕಾರ್ಯ ಚಟುವಟಿಕೆ ಬಗ್ಗೆ ಮೆಚ್ಚುಗೆ

Suddi Udaya

ಉಜಿರೆಯ ರವೀಂದ್ರ ನಾಯಕ್ ನಿಧನ

Suddi Udaya

ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಬೆಳಾಲು ಎನ್ ಎಸ್ ಎಸ್ ಶಿಬಿರಾರ್ಥಿ ಮತ್ತು ಪಂಚಾಯತ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya
error: Content is protected !!