27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ : “ಸತ್ಯಶ್ರೀ ಬಾಲಗೋಕುಲ” ಉದ್ಘಾಟನೆ

ಕಲ್ಮಂಜ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿದ್ಧಬೈಲು ಪರಾರಿ ಶಾಲಾ ವಠಾರದಲ್ಲಿ “ಸತ್ಯಶ್ರೀ ಬಾಲಗೋಕುಲ ಸಿದ್ಧಬೈಲು ಕಲ್ಮಂಜ” ವನ್ನು ಸಂಘದ ಹಿರಿಯರಾದ ಶ್ರೀನಿವಾಸ ರಾವ್ ಕಲ್ಮಂಜ ಇವರ ನೇತೃತ್ವದಲ್ಲಿ ಅ.06 ರಂದು ಉದ್ಘಾಟಿಸಲಾಯಿತು.


ಈ ಸಂದರ್ಭದಲ್ಲಿ ಮಾತಾಜಿಯವರಾದ ಶ್ರೀಮತಿ ವಿದ್ಯಾ, ಪ್ರವೀಣ್ ಕರಿಯನೆಲ, ಗ್ರಾಮ ಪಂಚಾಯತ್ ಸದಸ್ಯ ದಿನೇಶ್ ಗೌಡ ಎಸ್.ಡಿ.ಎಂ.‌ಸಿ ಅಧ್ಯಕ್ಷರು, ನಾಗರಾಜ ನಾಯ್ಕ ಒಂಜರೆಬೈಲು, ಸಾಂತಪ್ಪ ಎಂ ಮದ್ಮಲ್ಕಟ್ಟೆ ಬಿ.ಎಂ.ಎಸ್ ಪ್ರಮುಖರು,‌ ನಾಗೇಶ್ ಕಲ್ಮಂಜ ವಿ.ಹಿಂ.ಪ ಬಜರಂಗದಳ‌ ತಾಲೂಕು ಪ್ರಚಾರ ಪ್ರಮುಖ್, ವಾಸು ಕಾನರ್ಪ ಭಜನಾ ತರಬೇತುದಾರ, ಗಂಗಾದರ್ ಕಲ್ಮಂಜ ಹಾಗೂ ಬಾಲಗೋಕುಲ ಮಕ್ಕಳು ಉಪಸ್ಥಿತರಿದ್ದರು.

Related posts

ಅಳದಂಗಡಿ: ದಿ| ಸುಶೀಲ ಪೂಜಾರ್ತಿರವರ ಪ್ರಥಮ ವರ್ಷದ ಪುಣ್ಯಸ್ಮರಣೆ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಮನ ಮೆಚ್ಚುವ ಕಾರ್ಯ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ವೇಣೂರು: ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಸಹಾಯಾರ್ಥ ನೀಡುವ ಮೂಲಕ ಗಾಂಧಿ ಜಯಂತಿ ಆಚರಣೆ

Suddi Udaya

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾದ ನವಚೇತನ ಆಂ.ಮಾ. ಶಾಲೆಯ ವಿದ್ಯಾರ್ಥಿ ಶರ್ವಿನ್ ಮೊನಿಸ್ ರವರನ್ನು ಸನ್ಮಾನಿಸಿ ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪ್ರಶಸ್ತಿ

Suddi Udaya

ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಲೋಕೋಪಯೋಗಿ ಇಲಾಖೆಯ ಎಇಇ ಹಾಗೂ ಸಹಾಯಕ ಇಂಜಿನಿಯರ್ ರವರಿಗೆ ಮನವಿ

Suddi Udaya
error: Content is protected !!