27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ : “ಸತ್ಯಶ್ರೀ ಬಾಲಗೋಕುಲ” ಉದ್ಘಾಟನೆ

ಕಲ್ಮಂಜ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿದ್ಧಬೈಲು ಪರಾರಿ ಶಾಲಾ ವಠಾರದಲ್ಲಿ “ಸತ್ಯಶ್ರೀ ಬಾಲಗೋಕುಲ ಸಿದ್ಧಬೈಲು ಕಲ್ಮಂಜ” ವನ್ನು ಸಂಘದ ಹಿರಿಯರಾದ ಶ್ರೀನಿವಾಸ ರಾವ್ ಕಲ್ಮಂಜ ಇವರ ನೇತೃತ್ವದಲ್ಲಿ ಅ.06 ರಂದು ಉದ್ಘಾಟಿಸಲಾಯಿತು.


ಈ ಸಂದರ್ಭದಲ್ಲಿ ಮಾತಾಜಿಯವರಾದ ಶ್ರೀಮತಿ ವಿದ್ಯಾ, ಪ್ರವೀಣ್ ಕರಿಯನೆಲ, ಗ್ರಾಮ ಪಂಚಾಯತ್ ಸದಸ್ಯ ದಿನೇಶ್ ಗೌಡ ಎಸ್.ಡಿ.ಎಂ.‌ಸಿ ಅಧ್ಯಕ್ಷರು, ನಾಗರಾಜ ನಾಯ್ಕ ಒಂಜರೆಬೈಲು, ಸಾಂತಪ್ಪ ಎಂ ಮದ್ಮಲ್ಕಟ್ಟೆ ಬಿ.ಎಂ.ಎಸ್ ಪ್ರಮುಖರು,‌ ನಾಗೇಶ್ ಕಲ್ಮಂಜ ವಿ.ಹಿಂ.ಪ ಬಜರಂಗದಳ‌ ತಾಲೂಕು ಪ್ರಚಾರ ಪ್ರಮುಖ್, ವಾಸು ಕಾನರ್ಪ ಭಜನಾ ತರಬೇತುದಾರ, ಗಂಗಾದರ್ ಕಲ್ಮಂಜ ಹಾಗೂ ಬಾಲಗೋಕುಲ ಮಕ್ಕಳು ಉಪಸ್ಥಿತರಿದ್ದರು.

Related posts

ಕೊಕ್ಕಡ ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಪಡಂಗಡಿ:ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆ, ಮನೆಗೆ ಗುಡ್ಡ ಕುಸಿತ, ಹಾನಿ

Suddi Udaya

ಬುರುಡೆ ಪ್ರಕರಣದ ತನಿಖೆ ಪೂರ್ಣಗೊಂಡಿಲ್ಲ: ಗೃಹ ಸಚಿವ ಪರಮೇಶ್ವರ್

Suddi Udaya

ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ಸುಲ್ಕೇರಿಮೊಗ್ರು: ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ವತಿಯಿಂದ ವಿ. ಹರೀಶ್ ನೆರಿಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!