July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ : “ಸತ್ಯಶ್ರೀ ಬಾಲಗೋಕುಲ” ಉದ್ಘಾಟನೆ

ಕಲ್ಮಂಜ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿದ್ಧಬೈಲು ಪರಾರಿ ಶಾಲಾ ವಠಾರದಲ್ಲಿ “ಸತ್ಯಶ್ರೀ ಬಾಲಗೋಕುಲ ಸಿದ್ಧಬೈಲು ಕಲ್ಮಂಜ” ವನ್ನು ಸಂಘದ ಹಿರಿಯರಾದ ಶ್ರೀನಿವಾಸ ರಾವ್ ಕಲ್ಮಂಜ ಇವರ ನೇತೃತ್ವದಲ್ಲಿ ಅ.06 ರಂದು ಉದ್ಘಾಟಿಸಲಾಯಿತು.


ಈ ಸಂದರ್ಭದಲ್ಲಿ ಮಾತಾಜಿಯವರಾದ ಶ್ರೀಮತಿ ವಿದ್ಯಾ, ಪ್ರವೀಣ್ ಕರಿಯನೆಲ, ಗ್ರಾಮ ಪಂಚಾಯತ್ ಸದಸ್ಯ ದಿನೇಶ್ ಗೌಡ ಎಸ್.ಡಿ.ಎಂ.‌ಸಿ ಅಧ್ಯಕ್ಷರು, ನಾಗರಾಜ ನಾಯ್ಕ ಒಂಜರೆಬೈಲು, ಸಾಂತಪ್ಪ ಎಂ ಮದ್ಮಲ್ಕಟ್ಟೆ ಬಿ.ಎಂ.ಎಸ್ ಪ್ರಮುಖರು,‌ ನಾಗೇಶ್ ಕಲ್ಮಂಜ ವಿ.ಹಿಂ.ಪ ಬಜರಂಗದಳ‌ ತಾಲೂಕು ಪ್ರಚಾರ ಪ್ರಮುಖ್, ವಾಸು ಕಾನರ್ಪ ಭಜನಾ ತರಬೇತುದಾರ, ಗಂಗಾದರ್ ಕಲ್ಮಂಜ ಹಾಗೂ ಬಾಲಗೋಕುಲ ಮಕ್ಕಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ: ಎಚ್ಚರ ವಹಿಸುವಂತೆ ಶಾಸಕ ಹರೀಶ್ ಪೂಂಜ‌ ಮನವಿ: ತುರ್ತು ಸಂದರ್ಭಗಳಲ್ಲಿ‌ ಸಹಾಯವಾಣಿ ಸಂಪರ್ಕಿಸಲು ಸೂಚನೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ

Suddi Udaya

ಮಡಂತ್ಯಾರು ಬಸವನಗುಡಿ ಒಕ್ಕೂಟದ ವತಿಯಿಂದ ಬಸವೇಶ್ವರ ದೇವರಿಗೆ ಸಿಯಾಳಭಿಷೇಕ

Suddi Udaya

ನಡ: ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್

Suddi Udaya

ಚಾರ್ಮಾಡಿ : ನಾಗಬ್ರಹ್ಮ, ನಾಗಯಕ್ಷಿಣಿ ಹಾಗೂ ಶಿರಾಡಿ ದೈವ, ರುದ್ರಾಂಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ: ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಆಗ್ರಹ: ಆ.28 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ: ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ನ್ಯಾಯಕ್ಕಾಗಿ ನಮ್ಮ ಹೋರಾಟ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ಹೇಳಿಕೆ

Suddi Udaya
error: Content is protected !!