ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ : “ಸತ್ಯಶ್ರೀ ಬಾಲಗೋಕುಲ” ಉದ್ಘಾಟನೆ

ಕಲ್ಮಂಜ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿದ್ಧಬೈಲು ಪರಾರಿ ಶಾಲಾ ವಠಾರದಲ್ಲಿ “ಸತ್ಯಶ್ರೀ ಬಾಲಗೋಕುಲ ಸಿದ್ಧಬೈಲು ಕಲ್ಮಂಜ” ವನ್ನು ಸಂಘದ ಹಿರಿಯರಾದ ಶ್ರೀನಿವಾಸ ರಾವ್ ಕಲ್ಮಂಜ ಇವರ ನೇತೃತ್ವದಲ್ಲಿ ಅ.06 ರಂದು ಉದ್ಘಾಟಿಸಲಾಯಿತು.


ಈ ಸಂದರ್ಭದಲ್ಲಿ ಮಾತಾಜಿಯವರಾದ ಶ್ರೀಮತಿ ವಿದ್ಯಾ, ಪ್ರವೀಣ್ ಕರಿಯನೆಲ, ಗ್ರಾಮ ಪಂಚಾಯತ್ ಸದಸ್ಯ ದಿನೇಶ್ ಗೌಡ ಎಸ್.ಡಿ.ಎಂ.‌ಸಿ ಅಧ್ಯಕ್ಷರು, ನಾಗರಾಜ ನಾಯ್ಕ ಒಂಜರೆಬೈಲು, ಸಾಂತಪ್ಪ ಎಂ ಮದ್ಮಲ್ಕಟ್ಟೆ ಬಿ.ಎಂ.ಎಸ್ ಪ್ರಮುಖರು,‌ ನಾಗೇಶ್ ಕಲ್ಮಂಜ ವಿ.ಹಿಂ.ಪ ಬಜರಂಗದಳ‌ ತಾಲೂಕು ಪ್ರಚಾರ ಪ್ರಮುಖ್, ವಾಸು ಕಾನರ್ಪ ಭಜನಾ ತರಬೇತುದಾರ, ಗಂಗಾದರ್ ಕಲ್ಮಂಜ ಹಾಗೂ ಬಾಲಗೋಕುಲ ಮಕ್ಕಳು ಉಪಸ್ಥಿತರಿದ್ದರು.

Related posts

ಹಂಸ ಮೊಯ್ಲಿ ರವರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿಯವರಿಂದ ಸಂತಾಪ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳಿಗೆ ಪದವಿ ಪ್ರದಾನ ಕಾರ್ಯಕ್ರಮ ಮತ್ತು ಮಾತಾ-ಪಿತಾಮಹರ (ಹಿರಿಯರ) ದಿನ ಆಚರಣೆ.

Suddi Udaya

ಉಜಿರೆ: ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ವತಿಯಿಂದ 500ಕ್ಕೂ ಅಧಿಕ ವಿದ್ಯಾರ್ಥಿಗಳಿಂದ “ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ರವರಿಗೆ ಪ್ರಮಾಣಪತ್ರ ವಿತರಣೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಕಲಾನಿಕೇತನ ಡಾನ್ಸ್ ಪೌಂಡೇಶನ್ ಬೆಳ್ತಂಗಡಿ ಘಟಕಕ್ಕೆ ಶೇ. 100 ಫಲಿತಾಂಶ

Suddi Udaya

ಯುವವಾಹಿನಿ ವೇಣೂರು ಘಟಕದ ವಿನೂತನ ಯೋಜನೆ “ಬೆಳಕು” ಕಾರ್ಯಕ್ರಮ

Suddi Udaya
error: Content is protected !!