25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಸ್ತಿ ಪಂದ್ಯಾಟ: ಎಸ್.ಡಿ.ಎಮ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ಎನೆಪೋಯ ಪಿಯು ಕಾಲೇಜ್ ದೇರಳಕಟ್ಟೆ ಜಂಟಿ ಆಶ್ರಯದಲ್ಲಿ ನಡೆದ ಕುಸ್ತಿ ಪಂದ್ಯಾಟದಲ್ಲಿ ಎಸ್.ಡಿ.ಎಮ್ ಪಿಯು ಕಾಲೇಜಿನ ವಿದ್ಯಾರ್ಥಿನಿಯರು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ದೇಹ ತೂಕ 72 ಕೆ.ಜಿ ಅಪೂರ್ವ, ದ್ವಿತೀಯ ವಾಣಿಜ್ಯ .ಚಿನ್ನದ ಪದಕ, ದೇಹತೂಕ 65 ಕೆ.ಜಿ ಜೆಸ್ಲಿನ್ ಜಾನೆಟ್ ದ್ವಿತೀಯ ವಾಣಿಜ್ಯ ಬೆಳ್ಳಿಯ ಪದಕ, ದೇಹತೂಕ 62 ಕೆ.ಜಿ ಬಿಂದು ದ್ವಿತೀಯ ವಾಣಿಜ್ಯ ಬೆಳ್ಳಿಯ ಪದಕ, ದೇಹತೂಕ 59 ಕೆ.ಜಿ ಗಂಗೋತ್ರಿ ಎಂವಿ, ದ್ವಿತೀಯ ಕಲಾ ಕಂಚಿನ ಪದಕ, ದೇಹತೂಕ 55 ಕೆಜಿ ಅನನ್ಯ ಎಂ, ದ್ವಿತೀಯ ಕಲಾ ಬೆಳ್ಳಿಯ ಪದಕ, ದೇಹತೂಕ 53 kg ಶರಣ್ಯ ಎಸ್ಆರ್, ದ್ವಿತೀಯ ವಾಣಿಜ್ಯ, ಕಂಚಿನ ಪದಕ, ಪಡೆದುಕೊಂಡಿದ್ದಾರೆ.

Related posts

ಅಂತಾರಾಷ್ಟ್ರೀಯ ಸೇವಾ ಸಂಸ್ಥೆ ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುಂಡೇರಿಯಲ್ಲಿ ನೂತನವಾಗಿ ನಿರ್ಮಿಸಲಾದ ಕೇಳ್ಕರೇಶ್ವರ ಬಸ್ಸು ತಂಗುದಾಣ ಉದ್ಘಾಟನೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಸ್ಪೈಡರ್ ಮ್ಯಾನ್ ಜ್ಯೋತಿರಾಜ್ ಭೇಟಿ: ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಕಬ್ಬಡಿ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದು ಮಾದರಿಯಾದ ಸುಪ್ರಾಶ್ವರಾಜ್ ಜೈನ್ ಶಿರ್ಲಾಲು

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಸಭೆ

Suddi Udaya
error: Content is protected !!