April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಸ್ತಿ ಪಂದ್ಯಾಟ: ಎಸ್.ಡಿ.ಎಮ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ಎನೆಪೋಯ ಪಿಯು ಕಾಲೇಜ್ ದೇರಳಕಟ್ಟೆ ಜಂಟಿ ಆಶ್ರಯದಲ್ಲಿ ನಡೆದ ಕುಸ್ತಿ ಪಂದ್ಯಾಟದಲ್ಲಿ ಎಸ್.ಡಿ.ಎಮ್ ಪಿಯು ಕಾಲೇಜಿನ ವಿದ್ಯಾರ್ಥಿನಿಯರು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ದೇಹ ತೂಕ 72 ಕೆ.ಜಿ ಅಪೂರ್ವ, ದ್ವಿತೀಯ ವಾಣಿಜ್ಯ .ಚಿನ್ನದ ಪದಕ, ದೇಹತೂಕ 65 ಕೆ.ಜಿ ಜೆಸ್ಲಿನ್ ಜಾನೆಟ್ ದ್ವಿತೀಯ ವಾಣಿಜ್ಯ ಬೆಳ್ಳಿಯ ಪದಕ, ದೇಹತೂಕ 62 ಕೆ.ಜಿ ಬಿಂದು ದ್ವಿತೀಯ ವಾಣಿಜ್ಯ ಬೆಳ್ಳಿಯ ಪದಕ, ದೇಹತೂಕ 59 ಕೆ.ಜಿ ಗಂಗೋತ್ರಿ ಎಂವಿ, ದ್ವಿತೀಯ ಕಲಾ ಕಂಚಿನ ಪದಕ, ದೇಹತೂಕ 55 ಕೆಜಿ ಅನನ್ಯ ಎಂ, ದ್ವಿತೀಯ ಕಲಾ ಬೆಳ್ಳಿಯ ಪದಕ, ದೇಹತೂಕ 53 kg ಶರಣ್ಯ ಎಸ್ಆರ್, ದ್ವಿತೀಯ ವಾಣಿಜ್ಯ, ಕಂಚಿನ ಪದಕ, ಪಡೆದುಕೊಂಡಿದ್ದಾರೆ.

Related posts

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಸಿ.ಎ ಸಾಧಕರಿಗೆ ಸನ್ಮಾನ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಸಿರಿ ಸಂಸ್ಥೆಯ ನೂತನ ಉತ್ಪಾದನಾ ಸಂಕೀರ್ಣದ ಪೂಜಾ ಸಮಾರಂಭ: ಡಾ.ಹೆಗ್ಗಡೆ ಕುಟುಂಬಸ್ಥರು, ಸಿರಿ ಸಂಸ್ಥೆಯ ನಿರ್ದೇಶಕರುಗಳು ಭಾಗಿ

Suddi Udaya

ಮುಂಡಾಜೆ: ಸೊಮಂತ್ತಡ್ಕ ನಿವಾಸಿ ಸಾವಿತ್ರಿ ನಿಧನ

Suddi Udaya

ಸುಲ್ಕೇರಿಮೊಗ್ರು ಶಾಲಾಭಿವೃದ್ಧಿ ಸಮಿತಿಯಿಂದ ಅಳದಂಗಡಿ ಗ್ರಾ.ಪಂ. ನ ನೂತನ ಅಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!