24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಸ್ತಿ ಪಂದ್ಯಾಟ: ಎಸ್.ಡಿ.ಎಮ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ಎನೆಪೋಯ ಪಿಯು ಕಾಲೇಜ್ ದೇರಳಕಟ್ಟೆ ಜಂಟಿ ಆಶ್ರಯದಲ್ಲಿ ನಡೆದ ಕುಸ್ತಿ ಪಂದ್ಯಾಟದಲ್ಲಿ ಎಸ್.ಡಿ.ಎಮ್ ಪಿಯು ಕಾಲೇಜಿನ ವಿದ್ಯಾರ್ಥಿನಿಯರು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ದೇಹ ತೂಕ 72 ಕೆ.ಜಿ ಅಪೂರ್ವ, ದ್ವಿತೀಯ ವಾಣಿಜ್ಯ .ಚಿನ್ನದ ಪದಕ, ದೇಹತೂಕ 65 ಕೆ.ಜಿ ಜೆಸ್ಲಿನ್ ಜಾನೆಟ್ ದ್ವಿತೀಯ ವಾಣಿಜ್ಯ ಬೆಳ್ಳಿಯ ಪದಕ, ದೇಹತೂಕ 62 ಕೆ.ಜಿ ಬಿಂದು ದ್ವಿತೀಯ ವಾಣಿಜ್ಯ ಬೆಳ್ಳಿಯ ಪದಕ, ದೇಹತೂಕ 59 ಕೆ.ಜಿ ಗಂಗೋತ್ರಿ ಎಂವಿ, ದ್ವಿತೀಯ ಕಲಾ ಕಂಚಿನ ಪದಕ, ದೇಹತೂಕ 55 ಕೆಜಿ ಅನನ್ಯ ಎಂ, ದ್ವಿತೀಯ ಕಲಾ ಬೆಳ್ಳಿಯ ಪದಕ, ದೇಹತೂಕ 53 kg ಶರಣ್ಯ ಎಸ್ಆರ್, ದ್ವಿತೀಯ ವಾಣಿಜ್ಯ, ಕಂಚಿನ ಪದಕ, ಪಡೆದುಕೊಂಡಿದ್ದಾರೆ.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya

ಉಜಿರೆ: ವಾಸದ ಮನೆ ಕೆಡವಿ ಮನೆ ಸೊತ್ತು ಬೀದಿಗೆಸೆದ ವಿಲಕ್ಷಣ ಘಟನೆ: ವೀಡಿಯೋ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಗೆ ಜೀವ ಬೆದರಿಕೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಸುದ್ದಿ ಉದಯ ಪತ್ರಿಕೆಯ ಪ್ರತಿನಿಧಿ ಕರುಣಾಕರ ಶಿಶಿಲ ರವರ ನೂತನ ಗೃಹ “ಮತ್ಸ್ಯ ಕೃಪಾ” ಕ್ಕೆ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ, ಶುಭಹಾರೈಕೆ

Suddi Udaya

ರಾಜ್ಯಮಟ್ಟಕ್ಕೆ ಆಯ್ಕೆಯಾದ ಕುತ್ಲೂರು ಗ್ರಾಮಕ್ಕೆ ದ.ಕ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಅಭಿನ೦ದನಾ ಪತ್ರ

Suddi Udaya

CSEET ಫಲಿತಾಂಶ: ರಾಜ್ಯದಲ್ಲೇ ಗರಿಷ್ಠ ಸಂಖ್ಯೆಯಲ್ಲಿ ತೇರ್ಗಡೆಗೊಂಡ ಕ್ರಿಯೇಟಿವ್‌ನ ವಿದ್ಯಾರ್ಥಿಗಳು

Suddi Udaya
error: Content is protected !!