22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ನಾಳ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ

ಮಡಂತ್ಯಾರು : ನಾಳ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ ದೇವಸ್ಥಾನದಲ್ಲಿ ನಡೆಯುತ್ತಿದೆ.
ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿ ರಾತ್ರಿಯಲ್ಲಿ ಅ.3 ರಂದು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ನಾಳ, ಅ.4 ರಂದು ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ಗೇರುಕಟ್ಟೆ,ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ ಪಿಲಿಗೂಡು,ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಶ್ರೀ ಕ್ಷೇತ್ರ ಓಡಿಲು, ಅ.5 ರಂದು ಸಂಜೆ ಸ್ಥಳೀಯ ಹವ್ಯಾಸಿ ಕಲಾವಿದರಿಂದ ಸಮರ ಸನ್ನಾಹ ಯಕ್ಷಗಾನ ತಾಳಮದ್ದಳೆ, ರಾತ್ರಿ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ರಕ್ತೇಶ್ವರಿಪದವು,ಶ್ರೀ ಉಳ್ಳಾಯ ಉಳ್ಳಾಲ್ತಿ ಭಜನಾ ಮಂಡಳಿ ಚಾರ್ಮಾಡಿ ಭಜನಾ ತಂಡಗಳಿಂದ ಭಜನೋತ್ಸವ ನಡೆಯಿತು.


ವೇ.ಮೂ.ಬಾಲಕೃಷ್ಣ ಪಾಂಗಣ್ಣಾಯ ತಂತ್ರಿಗಳ ಮಾರ್ಗದರ್ಶನದಲ್ಲಿ, ವೇ.ಮೂ.ರಾಘವೇಂದ್ರ ಅಸ್ರಣ್ಣರ ನೇತೃತ್ವದಲ್ಲಿ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ ನಡೆಯಿತು.


ಆಡಳಿತಾಧಿಕಾರಿ, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಸಮಿತಿ, ಭಜನಾ ಮಂಡಳಿ, ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷರು, ಸದಸ್ಯರು ದೇವಸ್ಥಾನದ ಸಿಬ್ಬಂದಿಗಳು ಹಾಗೂ ಭಕ್ತರು ಉಪಸ್ಥಿತರಿದ್ದರು.

Related posts

ಡಿ.21: ಸೋಮಂತ್ತಡ್ಕದಲ್ಲಿ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್ ಉದ್ಘಾಟನೆ, ಅದೃಷ್ಟ ಯೋಜನೆ ಪ್ರಾರಂಭ

Suddi Udaya

ಪ್ರಧಾನಮಂತ್ರಿ ಸೂರ್ಯಘರ್‌ ಯೋಜನೆಗೆ ಉಜಿರೆ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಜಿರೆ ಗ್ರಾಮದ ಬಾಡಾರು ಮನೆಯ ನಾರಾಯಣ ಪೂಜಾರಿ ನಿಧನ

Suddi Udaya

ಸೆ.21: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಮಹಾ ಸಮ್ಮಿಲನ

Suddi Udaya
error: Content is protected !!