23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಳ: ಶಿವ ದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಶುಭಾರಂಭ

ನಾಳ : ಶಿವದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ನಾಳ ದುರ್ಗಾಪರಮೇಶ್ವರಿ ದೇವಸ್ಥಾನ ಹತ್ತಿರದ ಪೂವಪ್ಪ ಶೆಟ್ಟಿ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದೆ.


ನಿವೃತ್ತ ಮುಖ್ಯ ಶಿಕ್ಷಕ ಪ್ರಭಾಕರ ರಾವ್ ದೀಪ ಪ್ರಜ್ವಲಿಸಿ ಶುಭಹಾರೈಸಿದರು.
ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷ ಜಯಾನಂದ ಟಿ, ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೇದಿನ ಸದಸ್ಯ ವಿಜಯ ಕುಮಾರ್ ಕಲಾಯಿತೊಟ್ಟು ಶ್ರೀಮತಿ ಪುಷ್ಪ. ಸುಧಾಕರ ಮಜಲು , ಪೂವಪ್ಪ ಶೆಟ್ಟಿ ಬಿಳಿಬೈಲು,ಕಟ್ಟಡ ಮಾಲೀಕ ಉದಯು ಕುಮಾರ್ ಬಿಳಿಬೈಲು, ಉಮೇಶ್ ಕೇಲ್ದಡ್ಕ,ಯಾದವ ಮುದ್ದಂಜ, ರಾಜೇಶ್ ಪೆರ್ಬುಡ ದಿನೇಶ್ ಗೌಡ ಕಲಾಯಿತೊಟ್ಟು, ಸುರೇಶ್ ಆಳ್ವ ನಾಳ, ವಿವೇಕ್ ಸಾಯಿ ಆಳ್ವ ನಾಳ, ಪದ್ಮನಾಭ ಗೌಡ ಅಲಂಕಾರು, ಕುಶಾಲಪ್ಪ ಗೌಡ ಕಲಾಯಿತೊಟ್ಟು, ಗಿರಿಯಪ್ಪ ಗೌಡ ಕಲಾಯಿತೊಟ್ಟು, ಕೇಶವ ಪೂಜಾರಿ ಕಜೆ,ಜಗನ್ನಾಥ ಪೂಜಾರಿ ವಂಜಾರೆ ಹಾಗೂ ಭಾಗವಹಿಸಿದರು.


ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಕೆಲಸವನ್ನು ಸೂಕ್ತ ಸಮಯದಲ್ಲಿ ಹಾಗೂ ಮಿತ ದರದಲ್ಲಿ ಮಾಡಿಕೊಡಲಾಗುವುದು ಎಂದು ಸಂಸ್ಥೆ ಮಾಲೀಕ ರಂಜಿತ್ ಹೇಳಿದರು. ಆಗಮಿಸಿದ ಅತಿಥಿ ಹಿತೈಷಿಗಳನ್ನು ಪೋಷಕರಾದ ಓಬಯ್ಯ ಗೌಡ ಮತ್ತು ಶಶಿಕಲಾ ದಂಪತಿಗಳು ಸ್ವಾಗತಿಸಿ ಸತ್ಕರಿಸಿದರು.

Related posts

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಲ್ಮಂಜ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ & ಕಾಸ್ಟ್ಯೂಮ್ ಕಾರ್ನರ್ ಶುಭಾರಂಭ

Suddi Udaya

ಪದ್ಮುಂಜದಲ್ಲಿ ವಾಹನ ತಡೆದು ಹಲ್ಲೆ ಪ್ರಕರಣ-ಶರತ್ ಚೌಟನಿಗೆ ಜೈಲು ಶಿಕ್ಷೆ

Suddi Udaya

ಧರ್ಮಸ್ಥಳ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ರೂ.1.50 ಲಕ್ಷ ಮೌಲ್ಯದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ ಕಳವು

Suddi Udaya

ಬಳಂಜ: 38 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಗುರುಪ್ರಸಾದ್ ಹೆಗ್ಡೆ,ಪ್ರ.ಕಾರ್ಯದರ್ಶಿಯಾಗಿ ಯಶೋಧರ ಶೆಟ್ಟಿ ಆಯ್ಕೆ

Suddi Udaya
error: Content is protected !!