April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಳ: ಶಿವ ದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಶುಭಾರಂಭ

ನಾಳ : ಶಿವದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ನಾಳ ದುರ್ಗಾಪರಮೇಶ್ವರಿ ದೇವಸ್ಥಾನ ಹತ್ತಿರದ ಪೂವಪ್ಪ ಶೆಟ್ಟಿ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದೆ.


ನಿವೃತ್ತ ಮುಖ್ಯ ಶಿಕ್ಷಕ ಪ್ರಭಾಕರ ರಾವ್ ದೀಪ ಪ್ರಜ್ವಲಿಸಿ ಶುಭಹಾರೈಸಿದರು.
ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷ ಜಯಾನಂದ ಟಿ, ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೇದಿನ ಸದಸ್ಯ ವಿಜಯ ಕುಮಾರ್ ಕಲಾಯಿತೊಟ್ಟು ಶ್ರೀಮತಿ ಪುಷ್ಪ. ಸುಧಾಕರ ಮಜಲು , ಪೂವಪ್ಪ ಶೆಟ್ಟಿ ಬಿಳಿಬೈಲು,ಕಟ್ಟಡ ಮಾಲೀಕ ಉದಯು ಕುಮಾರ್ ಬಿಳಿಬೈಲು, ಉಮೇಶ್ ಕೇಲ್ದಡ್ಕ,ಯಾದವ ಮುದ್ದಂಜ, ರಾಜೇಶ್ ಪೆರ್ಬುಡ ದಿನೇಶ್ ಗೌಡ ಕಲಾಯಿತೊಟ್ಟು, ಸುರೇಶ್ ಆಳ್ವ ನಾಳ, ವಿವೇಕ್ ಸಾಯಿ ಆಳ್ವ ನಾಳ, ಪದ್ಮನಾಭ ಗೌಡ ಅಲಂಕಾರು, ಕುಶಾಲಪ್ಪ ಗೌಡ ಕಲಾಯಿತೊಟ್ಟು, ಗಿರಿಯಪ್ಪ ಗೌಡ ಕಲಾಯಿತೊಟ್ಟು, ಕೇಶವ ಪೂಜಾರಿ ಕಜೆ,ಜಗನ್ನಾಥ ಪೂಜಾರಿ ವಂಜಾರೆ ಹಾಗೂ ಭಾಗವಹಿಸಿದರು.


ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಕೆಲಸವನ್ನು ಸೂಕ್ತ ಸಮಯದಲ್ಲಿ ಹಾಗೂ ಮಿತ ದರದಲ್ಲಿ ಮಾಡಿಕೊಡಲಾಗುವುದು ಎಂದು ಸಂಸ್ಥೆ ಮಾಲೀಕ ರಂಜಿತ್ ಹೇಳಿದರು. ಆಗಮಿಸಿದ ಅತಿಥಿ ಹಿತೈಷಿಗಳನ್ನು ಪೋಷಕರಾದ ಓಬಯ್ಯ ಗೌಡ ಮತ್ತು ಶಶಿಕಲಾ ದಂಪತಿಗಳು ಸ್ವಾಗತಿಸಿ ಸತ್ಕರಿಸಿದರು.

Related posts

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಹಾಗೂ ಬರುವ ಎಲ್ಲಾ ಸರ್ಕಾರಿ ಬಸ್ಸುಗಳು ಸೌತಡ್ಕ ಮಾರ್ಗವಾಗಿ ಚಲಿಸಲು: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯಿಂದ ಪುತ್ತೂರು ಕ.ರಾ.ರ.ಸಾ.ನಿಗಮದ ನಿಯಂತ್ರಣಾಧಿಕಾರಿಯವರಿಗೆ ಮನವಿ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ವತಿಯಿಂದ ವನಮಹೋತ್ಸವ

Suddi Udaya

ನಿಡ್ಲೆ ಅನ್ನಪೂರ್ಣ ನಿಲಯದ ಪುಷ್ಪಾವತಿ ಶೆಟ್ಟಿ ನಿಧನ

Suddi Udaya

ಬಿಸಿಯೂಟ ಸಿಬ್ಬಂದಿಗಳ ಮುಷ್ಕರದ ಹಿನ್ನಲೆ: ವಿದ್ಯಾರ್ಥಿಗಳಿಗೆ ಮನೆಯಿಂದಲೇ ಊಟದ ವ್ಯವಸ್ಥೆ ಕಲ್ಪಿಸಿದ ಸಮಾಜಸೇವಕ ಸಂತೋಷ್ ನಿನ್ನಿಕಲ್ಲು

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya
error: Content is protected !!