25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಳ: ಶಿವ ದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಶುಭಾರಂಭ

ನಾಳ : ಶಿವದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ನಾಳ ದುರ್ಗಾಪರಮೇಶ್ವರಿ ದೇವಸ್ಥಾನ ಹತ್ತಿರದ ಪೂವಪ್ಪ ಶೆಟ್ಟಿ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದೆ.


ನಿವೃತ್ತ ಮುಖ್ಯ ಶಿಕ್ಷಕ ಪ್ರಭಾಕರ ರಾವ್ ದೀಪ ಪ್ರಜ್ವಲಿಸಿ ಶುಭಹಾರೈಸಿದರು.
ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷ ಜಯಾನಂದ ಟಿ, ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೇದಿನ ಸದಸ್ಯ ವಿಜಯ ಕುಮಾರ್ ಕಲಾಯಿತೊಟ್ಟು ಶ್ರೀಮತಿ ಪುಷ್ಪ. ಸುಧಾಕರ ಮಜಲು , ಪೂವಪ್ಪ ಶೆಟ್ಟಿ ಬಿಳಿಬೈಲು,ಕಟ್ಟಡ ಮಾಲೀಕ ಉದಯು ಕುಮಾರ್ ಬಿಳಿಬೈಲು, ಉಮೇಶ್ ಕೇಲ್ದಡ್ಕ,ಯಾದವ ಮುದ್ದಂಜ, ರಾಜೇಶ್ ಪೆರ್ಬುಡ ದಿನೇಶ್ ಗೌಡ ಕಲಾಯಿತೊಟ್ಟು, ಸುರೇಶ್ ಆಳ್ವ ನಾಳ, ವಿವೇಕ್ ಸಾಯಿ ಆಳ್ವ ನಾಳ, ಪದ್ಮನಾಭ ಗೌಡ ಅಲಂಕಾರು, ಕುಶಾಲಪ್ಪ ಗೌಡ ಕಲಾಯಿತೊಟ್ಟು, ಗಿರಿಯಪ್ಪ ಗೌಡ ಕಲಾಯಿತೊಟ್ಟು, ಕೇಶವ ಪೂಜಾರಿ ಕಜೆ,ಜಗನ್ನಾಥ ಪೂಜಾರಿ ವಂಜಾರೆ ಹಾಗೂ ಭಾಗವಹಿಸಿದರು.


ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಕೆಲಸವನ್ನು ಸೂಕ್ತ ಸಮಯದಲ್ಲಿ ಹಾಗೂ ಮಿತ ದರದಲ್ಲಿ ಮಾಡಿಕೊಡಲಾಗುವುದು ಎಂದು ಸಂಸ್ಥೆ ಮಾಲೀಕ ರಂಜಿತ್ ಹೇಳಿದರು. ಆಗಮಿಸಿದ ಅತಿಥಿ ಹಿತೈಷಿಗಳನ್ನು ಪೋಷಕರಾದ ಓಬಯ್ಯ ಗೌಡ ಮತ್ತು ಶಶಿಕಲಾ ದಂಪತಿಗಳು ಸ್ವಾಗತಿಸಿ ಸತ್ಕರಿಸಿದರು.

Related posts

ಕಳೆಂಜ: ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಕು. ಹರ್ಷಿತಾ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಉಪ್ಪಿನಂಗಡಿ ನೇತ್ರಾವತಿ ನದಿ ಕೂಟೇಲು ಎಂಬಲ್ಲಿ ಪ್ರವಾಹದಲ್ಲಿ ತೇಲಿ ಬಂದ ಜಾನುವಾರು

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಅಭಿವೃದ್ಧಿ: ಫೆ.18: ನಾಳೆ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ ಶಾಸಕ ಹರೀಶ್‌ಪೂಂಜ ಭಾಗಿ

Suddi Udaya

ಪಿಲ್ಯ ಗೋಳಿಕಟ್ಟೆಯಲ್ಲಿ ಕಾರು ಅಪಘಾತ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಪೂರ್ವ ತಯಾರಿ ಸಭೆ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!