September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಳ: ಶಿವ ದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಶುಭಾರಂಭ

ನಾಳ : ಶಿವದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ನಾಳ ದುರ್ಗಾಪರಮೇಶ್ವರಿ ದೇವಸ್ಥಾನ ಹತ್ತಿರದ ಪೂವಪ್ಪ ಶೆಟ್ಟಿ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದೆ.


ನಿವೃತ್ತ ಮುಖ್ಯ ಶಿಕ್ಷಕ ಪ್ರಭಾಕರ ರಾವ್ ದೀಪ ಪ್ರಜ್ವಲಿಸಿ ಶುಭಹಾರೈಸಿದರು.
ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷ ಜಯಾನಂದ ಟಿ, ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೇದಿನ ಸದಸ್ಯ ವಿಜಯ ಕುಮಾರ್ ಕಲಾಯಿತೊಟ್ಟು ಶ್ರೀಮತಿ ಪುಷ್ಪ. ಸುಧಾಕರ ಮಜಲು , ಪೂವಪ್ಪ ಶೆಟ್ಟಿ ಬಿಳಿಬೈಲು,ಕಟ್ಟಡ ಮಾಲೀಕ ಉದಯು ಕುಮಾರ್ ಬಿಳಿಬೈಲು, ಉಮೇಶ್ ಕೇಲ್ದಡ್ಕ,ಯಾದವ ಮುದ್ದಂಜ, ರಾಜೇಶ್ ಪೆರ್ಬುಡ ದಿನೇಶ್ ಗೌಡ ಕಲಾಯಿತೊಟ್ಟು, ಸುರೇಶ್ ಆಳ್ವ ನಾಳ, ವಿವೇಕ್ ಸಾಯಿ ಆಳ್ವ ನಾಳ, ಪದ್ಮನಾಭ ಗೌಡ ಅಲಂಕಾರು, ಕುಶಾಲಪ್ಪ ಗೌಡ ಕಲಾಯಿತೊಟ್ಟು, ಗಿರಿಯಪ್ಪ ಗೌಡ ಕಲಾಯಿತೊಟ್ಟು, ಕೇಶವ ಪೂಜಾರಿ ಕಜೆ,ಜಗನ್ನಾಥ ಪೂಜಾರಿ ವಂಜಾರೆ ಹಾಗೂ ಭಾಗವಹಿಸಿದರು.


ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಕೆಲಸವನ್ನು ಸೂಕ್ತ ಸಮಯದಲ್ಲಿ ಹಾಗೂ ಮಿತ ದರದಲ್ಲಿ ಮಾಡಿಕೊಡಲಾಗುವುದು ಎಂದು ಸಂಸ್ಥೆ ಮಾಲೀಕ ರಂಜಿತ್ ಹೇಳಿದರು. ಆಗಮಿಸಿದ ಅತಿಥಿ ಹಿತೈಷಿಗಳನ್ನು ಪೋಷಕರಾದ ಓಬಯ್ಯ ಗೌಡ ಮತ್ತು ಶಶಿಕಲಾ ದಂಪತಿಗಳು ಸ್ವಾಗತಿಸಿ ಸತ್ಕರಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹೇಂದ್ರ ಕಂಪನಿಯ ಹೊಸ ಮಾದರಿಯ ಕಾರು ಕೊಡುಗೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ “ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಬಂಗಾಡಿ ಸಹಕಾರಿ ವ್ಯವಸಾಯ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಂ| ಸಿ| ಟೆಸಿ ಮಾನುವೆಲ್ ಎಸ್ ಎಚ್ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

Suddi Udaya

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

Suddi Udaya
error: Content is protected !!