22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಳ: ಶಿವ ದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಶುಭಾರಂಭ

ನಾಳ : ಶಿವದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ನಾಳ ದುರ್ಗಾಪರಮೇಶ್ವರಿ ದೇವಸ್ಥಾನ ಹತ್ತಿರದ ಪೂವಪ್ಪ ಶೆಟ್ಟಿ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದೆ.


ನಿವೃತ್ತ ಮುಖ್ಯ ಶಿಕ್ಷಕ ಪ್ರಭಾಕರ ರಾವ್ ದೀಪ ಪ್ರಜ್ವಲಿಸಿ ಶುಭಹಾರೈಸಿದರು.
ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷ ಜಯಾನಂದ ಟಿ, ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೇದಿನ ಸದಸ್ಯ ವಿಜಯ ಕುಮಾರ್ ಕಲಾಯಿತೊಟ್ಟು ಶ್ರೀಮತಿ ಪುಷ್ಪ. ಸುಧಾಕರ ಮಜಲು , ಪೂವಪ್ಪ ಶೆಟ್ಟಿ ಬಿಳಿಬೈಲು,ಕಟ್ಟಡ ಮಾಲೀಕ ಉದಯು ಕುಮಾರ್ ಬಿಳಿಬೈಲು, ಉಮೇಶ್ ಕೇಲ್ದಡ್ಕ,ಯಾದವ ಮುದ್ದಂಜ, ರಾಜೇಶ್ ಪೆರ್ಬುಡ ದಿನೇಶ್ ಗೌಡ ಕಲಾಯಿತೊಟ್ಟು, ಸುರೇಶ್ ಆಳ್ವ ನಾಳ, ವಿವೇಕ್ ಸಾಯಿ ಆಳ್ವ ನಾಳ, ಪದ್ಮನಾಭ ಗೌಡ ಅಲಂಕಾರು, ಕುಶಾಲಪ್ಪ ಗೌಡ ಕಲಾಯಿತೊಟ್ಟು, ಗಿರಿಯಪ್ಪ ಗೌಡ ಕಲಾಯಿತೊಟ್ಟು, ಕೇಶವ ಪೂಜಾರಿ ಕಜೆ,ಜಗನ್ನಾಥ ಪೂಜಾರಿ ವಂಜಾರೆ ಹಾಗೂ ಭಾಗವಹಿಸಿದರು.


ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಕೆಲಸವನ್ನು ಸೂಕ್ತ ಸಮಯದಲ್ಲಿ ಹಾಗೂ ಮಿತ ದರದಲ್ಲಿ ಮಾಡಿಕೊಡಲಾಗುವುದು ಎಂದು ಸಂಸ್ಥೆ ಮಾಲೀಕ ರಂಜಿತ್ ಹೇಳಿದರು. ಆಗಮಿಸಿದ ಅತಿಥಿ ಹಿತೈಷಿಗಳನ್ನು ಪೋಷಕರಾದ ಓಬಯ್ಯ ಗೌಡ ಮತ್ತು ಶಶಿಕಲಾ ದಂಪತಿಗಳು ಸ್ವಾಗತಿಸಿ ಸತ್ಕರಿಸಿದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಬಳಂಜ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ : ತಳಿರು ತೋರಣದಿಂದ ಅಲಂಕಾರ, ಆರತಿ ಬೆಳಗಿ ತಿಲಕವಿಟ್ಟು, ಹೂಗುಚ್ಚ ನೀಡಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಚಾರ್ಮಾಡಿ ಬೀಟಿಗೆಯಲ್ಲಿ ರಸ್ತೆ ದಾಟುತ್ತಿದ್ದ ಪುಟ್ಟ ಬಾಲಕನಿಗೆ ಕಾರು ಡಿಕ್ಕಿ ಬಾಲಕ ಮೃತ್ಯು

Suddi Udaya

ಬಿಜೆಪಿ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾಗಿ ಸುರೇಶ್ ಎಚ್ ಆರಂಬೋಡಿ ಆಯ್ಕೆ

Suddi Udaya

ಮುಂಡಾಜೆಯ ಕವಯತ್ರಿ ಪದ್ಮಾ ಪಿ.ಬೇಡೇಕರ್ ರವರ ದರ್ಪಣ ಕವನ ಸಂಕಲನ ಬಿಡುಗಡೆ

Suddi Udaya

ಮೇ 4: ವಿದ್ಯುತ್ ನಿಲುಗಡೆ

Suddi Udaya
error: Content is protected !!