25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಕ್ತೇಶ್ವರಿಪದವು ಸ.ಕಿ.ಪ್ರಾ. ಶಾಲೆಯಲ್ಲಿ ಶಾರದಾ ಪೂಜೆ

ಉರುವಾಲು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ರಕ್ತೇಶ್ವರಿ ಪದವು ಇಲ್ಲಿ ಶಾರದಾ ಪೂಜೆಯು ಅ.6ರಂದು ನೆರವೇರಿತು.

ಶ್ರೀ ಮಂಜುನಾಥೇಶ್ವರ ಭಜನಾ ಮಂಡಲಿ ರಕ್ತೇಶ್ವರಿಪದವು  ಭಜನಾ ತಂಡದವರು ಕುಣಿತ ಭಜನೆ ಮಾಡಿದರು. ಶಾಲೆಯಲ್ಲಿ ನಿಯೋಜಿತ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ದಮಯಂತಿ. ಎಂ ಇವರನ್ನು ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ವತಿಯಿಂದ ಗೌರವಿಸಲಾಯಿತು.

ಜಗನ್ನಾಥ ವಂಜಾರೆ ಇವರು ಶಾರದ ಪೂಜೆಗೆ ಅರ್ಚಕರಾಗಿ ಸಹಕರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಎಸ್ .ಡಿ .ಎಂ. ಸಿ ಅಧ್ಯಕ್ಷೆ ಶ್ರೀಮತಿ ಕವಿತಾಶ್ರೀ ಹಾಗೂ ಉಪಾಧ್ಯಕ್ಷೆ ಶ್ರೀಮತಿ ವೀಣಾ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ನಾಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಯಾದವ ಗೌಡ ಮುದ್ದುಂಜ, ವಸಂತಕುಮಾರ್ ವಂಜಾರೆ-ಅಧ್ಯಕ್ಷರು ಗ್ರಾಮ ಅರಣ್ಯ ಸಮಿತಿ ನ್ಯಾಯತರ್ಪು, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಾಗವೇಣಿ ಉಪಸ್ಥಿತರಿದ್ದರು.

ಶಾಲಾ ಶಿಕ್ಷಕ ವೃಂದ, ಅಡುಗೆ ಸಿಬ್ಬಂದಿಗಳು, ಎಸ್. ಡಿ .ಎಂ .ಸಿ ಸದಸ್ಯರು , ಪೋಷಕರು  ಮತ್ತು ವಿದ್ಯಾರ್ಥಿಗಳು ಸಹಕರಿಸಿದರು.

Related posts

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಸದಸ್ಯೆಯ ತಂಡದಿಂದ ಹಲ್ಲೆ: ಎಸ್‌ಡಿಪಿಐ ತೆಕ್ಕಾರು ಗ್ರಾಮ ಸಮಿತಿ ಖಂಡನೆ

Suddi Udaya

ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

Suddi Udaya

ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆ

Suddi Udaya

ಕೆಪಿಎಸ್ ಪುಂಜಾಲಕಟ್ಟೆ: ಶಾಲಾ ಪ್ರಾರಂಭೋತ್ಸವ

Suddi Udaya

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ಫೆ.7-8: ನಾಲ್ಕೂರು ಹುಂಬೆಜೆ ಪಲ್ಕೆಯಲ್ಲಿ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya
error: Content is protected !!