25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

ಬೆಳ್ತಂಗಡಿ : ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ರಾಜ ಕೇಸರಿ ಮಹಿಳಾ ಘಟಕದ ಪದಾಧಿಕಾರಿಗಳಿಗೆ ರಕ್ಷೆ ಕಟ್ಟುವ ಮೂಲಕ ರಾಜ ಕೇಸರಿ ಸಂಘಟನೆಗೆ ಸೇರ್ಪಡಿಸಲಾಯಿತು.

ಈ ಸಂದರ್ಭದಲ್ಲಿ ರಾಜ ಕೇಸರಿ ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕದ ಅಧ್ಯಕ್ಷೆಯಾಗಿ ಅನಿತಾ ಬಸವನಬೈಲು, ಉಪಾಧ್ಯಕ್ಷರಾಗಿ ನಾಳಿನಾಕ್ಷಿ ಅರ್ಬಿ, ಸಂಚಾಲಕರಾಗಿ ಪೂರ್ಣಿಮ ನಡ್ಡೋಡಿ, ಸಹ ಸಂಚಾಲಕರಾಗಿ ನಿಮಿತಾ ನೆಲ್ಲಿಗುಡ್ಡೆ,
ಪ್ರದಾನ ಕಾರ್ಯದರ್ಶಿಯಾಗಿ ಭಾಗ್ಗಶ್ರೀ ಉಡುಪಿ, ಸಂಘಟನೆ ಕಾರ್ಯದರ್ಶಿಯಾಗಿ ಸವಿತಾ ನೆಲ್ಲಿಗುಡ್ಡೆ, ಜೊತೆಕಾರ್ಯದರ್ಶಿಯಾಗಿ ಶಶಿಕಲಾ, ಕೋಶಾಧಿಕಾರಿಯಾಗಿ ವರ್ಷ, ಸಾಮಾಜಿಕ ಜಾಲತಾಣ ಜಯಸ್ಥಿತ ಗೌತಮ್, ಸದಸ್ಯರಾಗಿ ಸೌಮ್ಯ ಉಡುಪ, ಲತಾ, ಕುಸುಮಾವತಿ, ಶೋಭಾ ನದ್ದೋಡಿ, ರೂಪ ಸಂತೋಷ್ ನೆಲ್ಲಿಗುಡ್ಡೆ, ಹೇಮಲತಾ ನಡೋಡಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಪ್ರಸಾದ್ ಕುಲಾಲ್, ಬಂಟ್ವಾಳ ‌ತಾಲೂಕು ಅಧ್ಯಕ್ಷರಾದ ಗೌತಮ್ ಪೂಜಾರಿ ಹಾಗೂ ಬಂಟ್ವಾಳ ತಾಲೂಕಿನ ಬಸವನಬೈಲು ನೆಲ್ಲಿಗುಡ್ಡೆ ಇದರ ನಿಕಟ ಪೂರ್ವ ಅಧ್ಯಕ್ಷ ಪುರುಷೋತ್ತಮ್ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಅ.20 : ಬೆಳಾಲಿನಲ್ಲಿ ಯುವಸಿರಿ- ರೈತ ಭಾರತದ ಐಸಿರಿ: 5೦೦ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

Suddi Udaya

ಬಿ ಎಂ ಎಸ್ ರಿಕ್ಷಾ ಚಾಲಕ ಸದಸ್ಯರಿಗೆ ಕ್ಷೇಮ ನಿಧಿ ಯೋಜನೆ

Suddi Udaya

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಸರಕಾರ ನೀಡಿದ ಉಚಿತ ಪಾದರಕ್ಷೆ ವಿತರಣಾ ಸಮಾರಂಭ

Suddi Udaya

ಅಳದಂಗಡಿ ಸ. ಪ್ರೌ. ಶಾಲೆಯ ಶಿಕ್ಷಕ ಜಗದೀಶ್ ಬಿ.ಎಸ್ ಹಾಗೂ ಗೌರವ ಶಿಕ್ಷಕಿ ಸಾಧನ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬಳ್ಳಮಂಜ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರ ದಲ್ಲಿ ಸಾರ್ವಜನಿಕ ತೆನೆ ಹಬ್ಬ ಹಾಗೂ ಆಯುಧ ಪೂಜೆ

Suddi Udaya

ರೇಷ್ಮೆರೋಡು, ಕೊಂಡೆಮಾರು ರಸ್ತೆಯ ಬದಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!