32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

ಬೆಳ್ತಂಗಡಿ : ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ರಾಜ ಕೇಸರಿ ಮಹಿಳಾ ಘಟಕದ ಪದಾಧಿಕಾರಿಗಳಿಗೆ ರಕ್ಷೆ ಕಟ್ಟುವ ಮೂಲಕ ರಾಜ ಕೇಸರಿ ಸಂಘಟನೆಗೆ ಸೇರ್ಪಡಿಸಲಾಯಿತು.

ಈ ಸಂದರ್ಭದಲ್ಲಿ ರಾಜ ಕೇಸರಿ ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕದ ಅಧ್ಯಕ್ಷೆಯಾಗಿ ಅನಿತಾ ಬಸವನಬೈಲು, ಉಪಾಧ್ಯಕ್ಷರಾಗಿ ನಾಳಿನಾಕ್ಷಿ ಅರ್ಬಿ, ಸಂಚಾಲಕರಾಗಿ ಪೂರ್ಣಿಮ ನಡ್ಡೋಡಿ, ಸಹ ಸಂಚಾಲಕರಾಗಿ ನಿಮಿತಾ ನೆಲ್ಲಿಗುಡ್ಡೆ,
ಪ್ರದಾನ ಕಾರ್ಯದರ್ಶಿಯಾಗಿ ಭಾಗ್ಗಶ್ರೀ ಉಡುಪಿ, ಸಂಘಟನೆ ಕಾರ್ಯದರ್ಶಿಯಾಗಿ ಸವಿತಾ ನೆಲ್ಲಿಗುಡ್ಡೆ, ಜೊತೆಕಾರ್ಯದರ್ಶಿಯಾಗಿ ಶಶಿಕಲಾ, ಕೋಶಾಧಿಕಾರಿಯಾಗಿ ವರ್ಷ, ಸಾಮಾಜಿಕ ಜಾಲತಾಣ ಜಯಸ್ಥಿತ ಗೌತಮ್, ಸದಸ್ಯರಾಗಿ ಸೌಮ್ಯ ಉಡುಪ, ಲತಾ, ಕುಸುಮಾವತಿ, ಶೋಭಾ ನದ್ದೋಡಿ, ರೂಪ ಸಂತೋಷ್ ನೆಲ್ಲಿಗುಡ್ಡೆ, ಹೇಮಲತಾ ನಡೋಡಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಪ್ರಸಾದ್ ಕುಲಾಲ್, ಬಂಟ್ವಾಳ ‌ತಾಲೂಕು ಅಧ್ಯಕ್ಷರಾದ ಗೌತಮ್ ಪೂಜಾರಿ ಹಾಗೂ ಬಂಟ್ವಾಳ ತಾಲೂಕಿನ ಬಸವನಬೈಲು ನೆಲ್ಲಿಗುಡ್ಡೆ ಇದರ ನಿಕಟ ಪೂರ್ವ ಅಧ್ಯಕ್ಷ ಪುರುಷೋತ್ತಮ್ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಜಿರೆ :ಎಸ್ ಡಿ ಎಂ ಪ. ಪೂ. ಕಾಲೇಜಿನ ಎನ್ಎಸ್ಎಸ್  ಸ್ವಯಂ ಸೇವಕರಿಗೆ  ಪುನಃಶ್ಚೇತನ ತರಬೇತಿ ಕಾರ್ಯಾಗಾರ.

Suddi Udaya

ಜು.6 : ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕಕ್ಕೆ ಭೇಟಿ

Suddi Udaya

ಧರ್ಮಸ್ಥಳವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಸಚಿವ ಈಶ್ವರ ಖಂಡ್ರೆಯವರಿಂದ ಅಧಿಕೃತ ಘೋಷಣೆ

Suddi Udaya

ಅರಸಿನಮಕ್ಕಿ ಬಂಟರ ಸಂಘದ ಕಛೇರಿ ಆವರಣದ ಗೇಟ್ ಉದ್ಘಾಟನೆ

Suddi Udaya

ನಾರಾವಿ ಸೊಸೈಟಿಯ ಆರ್ಥಿಕ ಸಹಕಾರದಿಂದ ರಿಕ್ಷಾ ನಿಲ್ದಾಣ ನಿರ್ಮಾಣ: ಅಧ್ಯಕ್ಷ ಸುಧಾಕರ ಭಂಡಾರಿಯವರಿಂದ ಉದ್ಘಾಟನೆ, ಸಂಭ್ರಮದ ವಾಹನ ಪೂಜೆ

Suddi Udaya
error: Content is protected !!