April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

ಬೆಳ್ತಂಗಡಿ : ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ರಾಜ ಕೇಸರಿ ಮಹಿಳಾ ಘಟಕದ ಪದಾಧಿಕಾರಿಗಳಿಗೆ ರಕ್ಷೆ ಕಟ್ಟುವ ಮೂಲಕ ರಾಜ ಕೇಸರಿ ಸಂಘಟನೆಗೆ ಸೇರ್ಪಡಿಸಲಾಯಿತು.

ಈ ಸಂದರ್ಭದಲ್ಲಿ ರಾಜ ಕೇಸರಿ ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕದ ಅಧ್ಯಕ್ಷೆಯಾಗಿ ಅನಿತಾ ಬಸವನಬೈಲು, ಉಪಾಧ್ಯಕ್ಷರಾಗಿ ನಾಳಿನಾಕ್ಷಿ ಅರ್ಬಿ, ಸಂಚಾಲಕರಾಗಿ ಪೂರ್ಣಿಮ ನಡ್ಡೋಡಿ, ಸಹ ಸಂಚಾಲಕರಾಗಿ ನಿಮಿತಾ ನೆಲ್ಲಿಗುಡ್ಡೆ,
ಪ್ರದಾನ ಕಾರ್ಯದರ್ಶಿಯಾಗಿ ಭಾಗ್ಗಶ್ರೀ ಉಡುಪಿ, ಸಂಘಟನೆ ಕಾರ್ಯದರ್ಶಿಯಾಗಿ ಸವಿತಾ ನೆಲ್ಲಿಗುಡ್ಡೆ, ಜೊತೆಕಾರ್ಯದರ್ಶಿಯಾಗಿ ಶಶಿಕಲಾ, ಕೋಶಾಧಿಕಾರಿಯಾಗಿ ವರ್ಷ, ಸಾಮಾಜಿಕ ಜಾಲತಾಣ ಜಯಸ್ಥಿತ ಗೌತಮ್, ಸದಸ್ಯರಾಗಿ ಸೌಮ್ಯ ಉಡುಪ, ಲತಾ, ಕುಸುಮಾವತಿ, ಶೋಭಾ ನದ್ದೋಡಿ, ರೂಪ ಸಂತೋಷ್ ನೆಲ್ಲಿಗುಡ್ಡೆ, ಹೇಮಲತಾ ನಡೋಡಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಪ್ರಸಾದ್ ಕುಲಾಲ್, ಬಂಟ್ವಾಳ ‌ತಾಲೂಕು ಅಧ್ಯಕ್ಷರಾದ ಗೌತಮ್ ಪೂಜಾರಿ ಹಾಗೂ ಬಂಟ್ವಾಳ ತಾಲೂಕಿನ ಬಸವನಬೈಲು ನೆಲ್ಲಿಗುಡ್ಡೆ ಇದರ ನಿಕಟ ಪೂರ್ವ ಅಧ್ಯಕ್ಷ ಪುರುಷೋತ್ತಮ್ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

Suddi Udaya

ಮಾ.10: ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು,ಓಡಿಲ್ನಾಳ ಗ್ರಾಮ ಸಮಿತಿಯಿಂದ ಸಮಾಲೋಚನೆ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ದೀಪೋತ್ಸವ

Suddi Udaya

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದ.ಕ. ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮ

Suddi Udaya

ಕಳೆಂಜ: ಹೂದೋಟ ನಿರ್ಮಾಣ, ಸ್ವಚ್ಛತಾ ಆಂದೋಲನ

Suddi Udaya
error: Content is protected !!