26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

ಬೆಳ್ತಂಗಡಿ : ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ರಾಜ ಕೇಸರಿ ಮಹಿಳಾ ಘಟಕದ ಪದಾಧಿಕಾರಿಗಳಿಗೆ ರಕ್ಷೆ ಕಟ್ಟುವ ಮೂಲಕ ರಾಜ ಕೇಸರಿ ಸಂಘಟನೆಗೆ ಸೇರ್ಪಡಿಸಲಾಯಿತು.

ಈ ಸಂದರ್ಭದಲ್ಲಿ ರಾಜ ಕೇಸರಿ ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕದ ಅಧ್ಯಕ್ಷೆಯಾಗಿ ಅನಿತಾ ಬಸವನಬೈಲು, ಉಪಾಧ್ಯಕ್ಷರಾಗಿ ನಾಳಿನಾಕ್ಷಿ ಅರ್ಬಿ, ಸಂಚಾಲಕರಾಗಿ ಪೂರ್ಣಿಮ ನಡ್ಡೋಡಿ, ಸಹ ಸಂಚಾಲಕರಾಗಿ ನಿಮಿತಾ ನೆಲ್ಲಿಗುಡ್ಡೆ,
ಪ್ರದಾನ ಕಾರ್ಯದರ್ಶಿಯಾಗಿ ಭಾಗ್ಗಶ್ರೀ ಉಡುಪಿ, ಸಂಘಟನೆ ಕಾರ್ಯದರ್ಶಿಯಾಗಿ ಸವಿತಾ ನೆಲ್ಲಿಗುಡ್ಡೆ, ಜೊತೆಕಾರ್ಯದರ್ಶಿಯಾಗಿ ಶಶಿಕಲಾ, ಕೋಶಾಧಿಕಾರಿಯಾಗಿ ವರ್ಷ, ಸಾಮಾಜಿಕ ಜಾಲತಾಣ ಜಯಸ್ಥಿತ ಗೌತಮ್, ಸದಸ್ಯರಾಗಿ ಸೌಮ್ಯ ಉಡುಪ, ಲತಾ, ಕುಸುಮಾವತಿ, ಶೋಭಾ ನದ್ದೋಡಿ, ರೂಪ ಸಂತೋಷ್ ನೆಲ್ಲಿಗುಡ್ಡೆ, ಹೇಮಲತಾ ನಡೋಡಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಪ್ರಸಾದ್ ಕುಲಾಲ್, ಬಂಟ್ವಾಳ ‌ತಾಲೂಕು ಅಧ್ಯಕ್ಷರಾದ ಗೌತಮ್ ಪೂಜಾರಿ ಹಾಗೂ ಬಂಟ್ವಾಳ ತಾಲೂಕಿನ ಬಸವನಬೈಲು ನೆಲ್ಲಿಗುಡ್ಡೆ ಇದರ ನಿಕಟ ಪೂರ್ವ ಅಧ್ಯಕ್ಷ ಪುರುಷೋತ್ತಮ್ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಮಾನ್ವಿ ಶ್ರೀ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಡಾ. ಎಂ ಮೋಹನ ಆಳ್ವರಿಗೆ ಗೌರವ ಡಾಕ್ಟರೇಟ್ ಪ್ರದಾನ

Suddi Udaya

ಚಿನ್ನಯ್ಯನಿಗೆ ಸೂಕ್ತ ಪೊಲೀಸ್ ರಕ್ಷಣೆ ನೀಡುವಂತೆ ಸಿ.ಎಂ ಮತ್ತು ಡಿಜಿಪಿಗೆ ಮನವಿ ನೀಡಿದ ಜಯಂತ್ ಟಿ

Suddi Udaya

ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!